38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಕಿರಣ್ ಆಗ್ರೋಟೆಕ್, ಸ್ಥಳಾಂತರಿತ ನೂತನ ಮಳಿಗೆ ಹಾಗೂ ಸೇವಾ ಕೇಂದ್ರ ಉದ್ಘಾಟನೆ

ಉಜಿರೆ: ಎರಡು ದಶಕಗಳಿಂದ ಕೃಷಿಕರ ಸೇವೆಯಲ್ಲಿರುವ ಕಿರಣ್ ಆಗ್ರೋಟೆಕ್, ಉಜಿರೆ ಸ್ಥಳಾಂತರಿತ ನೂತನ ಮಳಿಗೆ ಹಾಗೂ ಸೇವಾ ಕೇಂದ್ರವು ಚಾರ್ಮಾಡಿ ರಸ್ತೆಯ ಉಜಿರೆ ಹಾಲು ಉತ್ಪಾದಕರ ಸಹಕಾರಿ ಸಂಘದ ಕಟ್ಟಡದಲ್ಲಿ ಜೂ. 12 ರಂದು ಉದ್ಘಾಟನೆಗೊಂಡಿತು.

ಉಜಿರೆ ಜನಾರ್ದನ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರು ಶರತ್ ಕೃಷ್ಣ ಪಡ್ವೆಟ್ನಾಯರು ದೀಪ ಬೆಳಗಿಸಿ ಉದ್ಘಾಟಿಸಿ, ಶುಭಹಾರೈಸಿದರು.

ಈ ಸಂದರ್ಭದಲ್ಲಿ ಉಜಿರೆ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಸುರೇಶ್, ಕಾರಂತ ಹೊಟೇಲ್ ಮಾಲಕ ಅರವಿಂದ ಕಾರಂತ, ಡಾ| ಗೋಪಾಲಕೃಷ್ಣ ಉಡುಪಿ, ನಿವೃತ್ತ ಪ್ರೋ| ಗಣಪಯ್ಯ, ಪ್ರಗತಿಪರ ಕೃಷಿಕ ರಾಜಗೋಪಾಲ್ ಪೋಲ್ನಾಯ, ಅರುಣ್ ರೆಬೆಲ್ಲೊ ಕನ್ಯಾಡಿ, ಅಗ್ರಿಮ್ಯಾಟ್ ಸೇಲ್ಸ್ ನ ನಾರಾಯಣ ಸ್ವಾಮಿ, ಸ್ಟಿವನ್, ಸ್ಟೇಟ್ ಬ್ಯಾಂಕ್ ಇಂಡಿಯಾದ ಸೋಮಯಾಗಿ ಭಾಗವಹಿಸಿ, ಶುಭಹಾರೈಸಿದರು.

ಬಂದಂತಹ ಅತಿಥಿ ಗಣ್ಯರನ್ನು ಶ್ರೀಮತಿ ಸಂಗೀತಾ ಮತ್ತು ಪ್ರಕಾಶ್ ಬಿ.ಕೆ ರವರ ಸ್ವಾಗತಿಸಿ, ಸತ್ಕರಿಸಿದರು. ಡಾ ದಿನೇಶ್ ಸರಳಾಯ ಕಾರ್ಯಕ್ರಮ ನಿರೂಪಿಸಿದರು. ಅಗ್ರೋಟೆಕ್ ಸಿಬ್ಬಂದಿಗಳು ಸಹಕರಿಸಿದರು.

Related posts

ಶ್ರೀ ವೆಂಕಟರಮಣ ಕ್ರೆಡಿಟ್ ಕೋ- ಅಪರೇಟಿವ್ ಸೊಸೈಟಿ ಸುಳ್ಯಇದರ 22 ನೇ ನೂತನ ಸೋಮಂತಡ್ಕ ಶಾಖೆಯ ಉದ್ಘಾಟನಾ ಸಮಾರಂಭ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಗುರುವಾಯನಕೆರೆ: ಶ್ರೀಮತಿ ಶಾಂತಾ ಪ್ರಭು ನಿಧನ

Suddi Udaya

ಸಾವ್ಯ ಬೆಸ್ಟ್ ಫೌಂಡೇಶನ್ ವತಿಯಿಂದ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ

Suddi Udaya

ಗೇರುಕಟ್ಟೆ ಪತಂಜಲಿ ಯೋಗ ಶಾಖೆಯಲ್ಲಿ ದೀಪಾವಳಿ ಆಚರಣೆ

Suddi Udaya

ಬೆಂಗಳೂರುನಲ್ಲಿರುವ ಯೂಟ್ಯೂಬರ್ ಸಮೀರ್ ಎಮ್.ಡಿ ಮನೆಯನ್ನು ಸುತ್ತುವರಿದ ಧರ್ಮಸ್ಥಳ ಪೊಲೀಸರು

Suddi Udaya
error: Content is protected !!