23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಕಿರಣ್ ಆಗ್ರೋಟೆಕ್, ಸ್ಥಳಾಂತರಿತ ನೂತನ ಮಳಿಗೆ ಹಾಗೂ ಸೇವಾ ಕೇಂದ್ರ ಉದ್ಘಾಟನೆ

ಉಜಿರೆ: ಎರಡು ದಶಕಗಳಿಂದ ಕೃಷಿಕರ ಸೇವೆಯಲ್ಲಿರುವ ಕಿರಣ್ ಆಗ್ರೋಟೆಕ್, ಉಜಿರೆ ಸ್ಥಳಾಂತರಿತ ನೂತನ ಮಳಿಗೆ ಹಾಗೂ ಸೇವಾ ಕೇಂದ್ರವು ಚಾರ್ಮಾಡಿ ರಸ್ತೆಯ ಉಜಿರೆ ಹಾಲು ಉತ್ಪಾದಕರ ಸಹಕಾರಿ ಸಂಘದ ಕಟ್ಟಡದಲ್ಲಿ ಜೂ. 12 ರಂದು ಉದ್ಘಾಟನೆಗೊಂಡಿತು.

ಉಜಿರೆ ಜನಾರ್ದನ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರು ಶರತ್ ಕೃಷ್ಣ ಪಡ್ವೆಟ್ನಾಯರು ದೀಪ ಬೆಳಗಿಸಿ ಉದ್ಘಾಟಿಸಿ, ಶುಭಹಾರೈಸಿದರು.

ಈ ಸಂದರ್ಭದಲ್ಲಿ ಉಜಿರೆ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಸುರೇಶ್, ಕಾರಂತ ಹೊಟೇಲ್ ಮಾಲಕ ಅರವಿಂದ ಕಾರಂತ, ಡಾ| ಗೋಪಾಲಕೃಷ್ಣ ಉಡುಪಿ, ನಿವೃತ್ತ ಪ್ರೋ| ಗಣಪಯ್ಯ, ಪ್ರಗತಿಪರ ಕೃಷಿಕ ರಾಜಗೋಪಾಲ್ ಪೋಲ್ನಾಯ, ಅರುಣ್ ರೆಬೆಲ್ಲೊ ಕನ್ಯಾಡಿ, ಅಗ್ರಿಮ್ಯಾಟ್ ಸೇಲ್ಸ್ ನ ನಾರಾಯಣ ಸ್ವಾಮಿ, ಸ್ಟಿವನ್, ಸ್ಟೇಟ್ ಬ್ಯಾಂಕ್ ಇಂಡಿಯಾದ ಸೋಮಯಾಗಿ ಭಾಗವಹಿಸಿ, ಶುಭಹಾರೈಸಿದರು.

ಬಂದಂತಹ ಅತಿಥಿ ಗಣ್ಯರನ್ನು ಶ್ರೀಮತಿ ಸಂಗೀತಾ ಮತ್ತು ಪ್ರಕಾಶ್ ಬಿ.ಕೆ ರವರ ಸ್ವಾಗತಿಸಿ, ಸತ್ಕರಿಸಿದರು. ಡಾ ದಿನೇಶ್ ಸರಳಾಯ ಕಾರ್ಯಕ್ರಮ ನಿರೂಪಿಸಿದರು. ಅಗ್ರೋಟೆಕ್ ಸಿಬ್ಬಂದಿಗಳು ಸಹಕರಿಸಿದರು.

Related posts

ಮಾ.14-19: ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೋತ್ಸವ

Suddi Udaya

ಪರೀಕ ಶ್ರೀ ಧ.ಮಂ. ಯೋಗ ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಸೌಖ್ಯವನದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಿ ಸೀತಾರಾಮ ತೋಳ್ಪಾಡಿತ್ತಾರವರಿಗೆ ಅಭಿನಂದನಾ ಸಮಾರಂಭ

Suddi Udaya

ಚಾರ್ಮಾಡಿ ಗ್ರಾಮ ಪಂಚಾಯತ್ ನಲ್ಲಿ ಮೊಟ್ಟೆ ಕೋಳಿ ತರಬೇತಿ ಕಾರ್ಯಾಗಾರ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ಮಾಜಿ ಅಧ್ಯಕ್ಷೆ ಶ್ರೀಮತಿ ಜೇಸಿಂತಾ ಮೋನಿಸ್ ನಿಧನ

Suddi Udaya

ಬೆಳಾಲು ಶ್ರೀ ಮಾಯ ಮಹೇಶ್ವರ ದೇವಸ್ಥಾನದ ನಾಗಬನದಲ್ಲಿ ವಿಶೇಷ ಪೂಜೆ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ನಿರ್ದೇಶಕರಾಗಿ ರಕ್ಷಿತ್ ಶಿವರಾಂ ಆಯ್ಕೆ

Suddi Udaya
error: Content is protected !!