25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಕಿರಣ್ ಆಗ್ರೋಟೆಕ್, ಸ್ಥಳಾಂತರಿತ ನೂತನ ಮಳಿಗೆ ಹಾಗೂ ಸೇವಾ ಕೇಂದ್ರ ಉದ್ಘಾಟನೆ

ಉಜಿರೆ: ಎರಡು ದಶಕಗಳಿಂದ ಕೃಷಿಕರ ಸೇವೆಯಲ್ಲಿರುವ ಕಿರಣ್ ಆಗ್ರೋಟೆಕ್, ಉಜಿರೆ ಸ್ಥಳಾಂತರಿತ ನೂತನ ಮಳಿಗೆ ಹಾಗೂ ಸೇವಾ ಕೇಂದ್ರವು ಚಾರ್ಮಾಡಿ ರಸ್ತೆಯ ಉಜಿರೆ ಹಾಲು ಉತ್ಪಾದಕರ ಸಹಕಾರಿ ಸಂಘದ ಕಟ್ಟಡದಲ್ಲಿ ಜೂ. 12 ರಂದು ಉದ್ಘಾಟನೆಗೊಂಡಿತು.

ಉಜಿರೆ ಜನಾರ್ದನ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರು ಶರತ್ ಕೃಷ್ಣ ಪಡ್ವೆಟ್ನಾಯರು ದೀಪ ಬೆಳಗಿಸಿ ಉದ್ಘಾಟಿಸಿ, ಶುಭಹಾರೈಸಿದರು.

ಈ ಸಂದರ್ಭದಲ್ಲಿ ಉಜಿರೆ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಸುರೇಶ್, ಕಾರಂತ ಹೊಟೇಲ್ ಮಾಲಕ ಅರವಿಂದ ಕಾರಂತ, ಡಾ| ಗೋಪಾಲಕೃಷ್ಣ ಉಡುಪಿ, ನಿವೃತ್ತ ಪ್ರೋ| ಗಣಪಯ್ಯ, ಪ್ರಗತಿಪರ ಕೃಷಿಕ ರಾಜಗೋಪಾಲ್ ಪೋಲ್ನಾಯ, ಅರುಣ್ ರೆಬೆಲ್ಲೊ ಕನ್ಯಾಡಿ, ಅಗ್ರಿಮ್ಯಾಟ್ ಸೇಲ್ಸ್ ನ ನಾರಾಯಣ ಸ್ವಾಮಿ, ಸ್ಟಿವನ್, ಸ್ಟೇಟ್ ಬ್ಯಾಂಕ್ ಇಂಡಿಯಾದ ಸೋಮಯಾಗಿ ಭಾಗವಹಿಸಿ, ಶುಭಹಾರೈಸಿದರು.

ಬಂದಂತಹ ಅತಿಥಿ ಗಣ್ಯರನ್ನು ಶ್ರೀಮತಿ ಸಂಗೀತಾ ಮತ್ತು ಪ್ರಕಾಶ್ ಬಿ.ಕೆ ರವರ ಸ್ವಾಗತಿಸಿ, ಸತ್ಕರಿಸಿದರು. ಡಾ ದಿನೇಶ್ ಸರಳಾಯ ಕಾರ್ಯಕ್ರಮ ನಿರೂಪಿಸಿದರು. ಅಗ್ರೋಟೆಕ್ ಸಿಬ್ಬಂದಿಗಳು ಸಹಕರಿಸಿದರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿನಿ ಭಗವದ್ಗೀತೆ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ವಾಣಿ ಶಿಕ್ಷಣ ಸಂಸ್ಥೆಯ ಮುಂಭಾಗದಲ್ಲಿ ಅತಿ ಶೀಘ್ರದಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಲು ಇಂಜಿನಿಯರ್ ಗಳಿಗೆ ಜಯನಂದ ಗೌಡ ಮನವಿ

Suddi Udaya

ಉಜಿರೆ ಅನುಗ್ರಹ ಶಾಲೆಯಲ್ಲಿ “ಕಲರ‍್ಸ್ ಡೇ”

Suddi Udaya

ಕುಕ್ಕೇಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಕುರಿತು ಐಇಸಿ ಚಟುವಟಿಕೆ

Suddi Udaya

ಕರ್ನಾಟಕ ರಾಜ್ಯ ಟೈಲರಿಂಗ್ ಅಸೋಸಿಯನ್ ಬೆಳ್ತಂಗಡಿ ವಲಯದಿಂದ ಸಿರಿ ಸಂಸ್ಥೆಗೆ ಭೇಟಿ

Suddi Udaya

ರಾಜಕೇಸರಿ ಸೇವಾ ಟ್ರಸ್ಟ್‌ನ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ಅಂಬೇಡ್ಕರ್ ಸೇವರತ್ನ ಅಂತರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ

Suddi Udaya
error: Content is protected !!