September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಳದಂಗಡಿ ಶ್ರೀ ಗಾಯತ್ರಿ ವಿಶ್ವಕರ್ಮ ಸಂಘಟನಾ ಸಂಘದ ವಾರ್ಷಿಕ ಪೂಜಾ ಕಾರ್ಯಕ್ರಮದ ಪೂರ್ವಭಾವಿ ಸಭೆ

ಅಳದಂಗಡಿ : ಶ್ರೀ ಗಾಯತ್ರಿ ವಿಶ್ವಕರ್ಮ ಸಂಘಟನಾ ಸಂಘ ಅಳದಂಗಡಿ ವಲಯದ ವಾರ್ಷಿಕ ಪೂಜಾ ಕಾರ್ಯಕ್ರಮದ ಪೂರ್ವಭಾವಿ ಸಭೆ ಜೂ 11 ರಂದು ಸುಂದರ ಆಚಾರ್ಯ ಕುದ್ಯಾಡಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಜೂ 25. ರಂದು ಶ್ರೀ ಸೋಮನಾಥೇಶ್ವರಿ ದೇವಸ್ಥಾನ ಅಳದಂಗಡಿಯಲ್ಲಿ 15 ನೇ ವರ್ಷದ ವಿಶ್ವಕರ್ಮ ಪೂಜೆಯು, ಗುರುಗಳಾದ ಶ್ರೀ ಶ್ರೀ ಶ್ರೀ ಅನಂತ ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತಿ ಮಹಾ ಸ್ವಾಮೀಜಿ ಕಟಪಾಡಿ, ಪಡುಕುತ್ಯಾರ್ ಇವರ ದಿವ್ಯ ಉಪಸ್ಥಿತಿ ಹಾಗೂ , ಆಶೀರ್ವಚನ ನೀಡಲಿರುವರು. ಅಧ್ಯಕ್ಷತೆ ಸುಂದರಾಚಾರ್ಯ ಕುದ್ಯಾಡಿ . ಗೌರವ ಉಪಸ್ಥಿತಿ, ಪ್ರಕಾಶ್ ಪುರೋಹಿತ್, ಭಾಗವಹಿಸಲಿದ್ದಾರೆ.

ಸಭೆಯಲ್ಲಿ ವಲಯಾ ಉಪಾಧ್ಯಕ್ಷ ರಮೇಶ್ ಆಚಾರ್ಯ , ನಿಕಟ ಪೂರ್ವ ಅಧ್ಯಕ್ಷ ಸದಾನಂದ ಆಚಾರ್ಯ, ಜೊತೆ ಕಾರ್ಯದಶಿ ಲಕ್ಷ್ಮಣ ಆಚಾರ್ಯ ಕುದ್ಯಾಡಿ, ಬಾಬು ಆಚಾರ್ಯ ಕುದ್ಯಾಡಿ, ಆನಂದ ಆಚಾರ್ಯ ಕೆದ್ದು, ವಲಯ ಹಾಗೂ ಗ್ರಾಮ ಸಮಿತಿಯ ಪ್ರಮುಖರು ಉಪಸ್ಥಿತರಿದ್ದರು.

ವಲಯ ಕಾರ್ಯದರ್ಶಿ ಮಂಜುನಾಥ ಆಚಾರ್ಯ ಕಾರ್ಯಕ್ರಮ ನಿರೂಪಿಸಿ, ಧನ್ಯವಾದವಿತ್ತರು.

Related posts

ನಡ ಗ್ರಾಮದ ಬಸ್ರಾಯ ವೆಂಟೆಡ್ ಡ್ಯಾಮ್ ನಲ್ಲಿ ಪ್ರವಾಹಕ್ಕೆ ಬಂದು ಸಿಲುಕಿಕೊಂಡಂತಹ ಕಸ ಹಾಗೂ ಮರದ ದಿಮ್ಮಿಗಳ ತೆರವು

Suddi Udaya

ಬೆಳಾಲಿನಲ್ಲಿ ಯಾಂತ್ರಿಕೃತವಾಗಿ ಭತ್ತದ ಬೇಸಾಯ “ಯಂತ್ರಶ್ರೀ” ತರಬೇತಿ

Suddi Udaya

ಉಜಿರೆ: ಮಾಚಾರು ನಿವಾಸಿ ನಿವೃತ್ತ ಮೆಸ್ಕಾಂ ಉದ್ಯೋಗಿ ಆನಂದ ಗೌಡ ನಿಧನ

Suddi Udaya

ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನೂತನ ಎಂಡೋಸ್ಕೋಪಿ ವಿಭಾಗ

Suddi Udaya

ವೇಣೂರು ಎಕ್ಸೆಲ್ ಆಂಗ್ಲ ಮಾಧ್ಯಮ ಶಾಲೆ ಪ್ರಾರಂಭೋತ್ಸವ

Suddi Udaya

ಎ.15: ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಹಾಗೂ ಶ್ರೀ ದೇವಿ ಮಹಿಳಾ ಕೇಂದ್ರದ 25 ನೇ ವರ್ಷದ ಬೆಳ್ಳಿಹಬ್ಬ ಸಂಭ್ರಮ: ಏಕಾಹ ಭಜನಾ ಕಾರ್ಯಕ್ರಮ ಮತ್ತು 45 ಭಜನಾ ತಂಡಗಳಿಂದ ಭಜನಾ ಕಮ್ಮಟೋತ್ಸವ, ಸಾಧಕರಿಗೆ ಸನ್ಮಾನ

Suddi Udaya
error: Content is protected !!