24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜೆಸಿಐ ವಲಯ ಮಧ್ಯಂತರ ಸಮ್ಮೇಳನ: ಭಾಷಣ ಸ್ಪರ್ಧೆಯಲ್ಲಿ ಚಂದ್ರಹಾಸ ಬಳಂಜರಿಗೆ ಪ್ರಶಸ್ತಿ

ಜೆಸಿಐ ಜೋಡುಮಾರ್ಗ ನೇತ್ರಾವತಿ ಇವರ ಆತಿಥ್ಯದಲ್ಲಿ ನಡೆದ ಜೆಸಿಐ ವಲಯ ಮಧ್ಯಂತರ ಸಮ್ಮೇಳನದ ಭಾಷಣ ಸ್ಪರ್ಧೆಯಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಘಟಕದ ಪ್ರೋಗಾಮ್ ವಿಭಾಗದ ನಿರ್ದೇಶಕರು, ಬಹುಮುಖ ಪ್ರತಿಭೆ ಚಂದ್ರಹಾಸ ಬಳಂಜ ದ್ವಿತೀಯ ಸ್ಥಾನ ಗಳಿಸಿದ್ದಾರೆ. ಉದ್ದೇಶದಿಂದ ಮಾರ್ಗದರ್ಶನ ಎಂಬ ವಿಷಯವಿದ್ದ ಈ ಸ್ಪರ್ಧೆಯಲ್ಲಿ ವಲಯದ ಹಲವಾರು ಸ್ಪರ್ಧಿಗಳು ಭಾಗವಹಿಸಿದ್ದರು.


ಬಹುಮುಖ ಪ್ರತಿಭೆಯಾಗಿ ಗುರುತಿಸಿಕೊಂಡಿರುವ ಇವರು ಬರವಣಿಗೆ, ನಿರೂಪಣೆ, ನಟನೆ, ಹಾಡುಗಾರಿಕೆ, ನೃತ್ಯ, ವ್ಯಕ್ತಿತ್ವ ವಿಕಸನ ತರಬೇತಿ ಹಾಗೂ ತೀರ್ಪುಗಾರಿಕೆಯಲ್ಲಿ ಗುರುತಿಸಿಕೊಂಡಿದ್ದಾರೆ.

Related posts

ಜಾರಿಗೆಬೈಲಿನಲ್ಲಿ ಕೆ.ಎಮ್.ಜೆ. ವತಿಯಿಂದ “ಪ್ರಜಾ ಭಾರತ” ಸೌಹಾರ್ಧ ಕಾರ್ಯಕ್ರಮ

Suddi Udaya

ಧರ್ಮಸ್ಥಳ :ಶ್ರೀ ಧ .ಮಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಸ್ತ್ರೀಯ ಸಂಗೀತ, ನೃತ್ಯ ತರಗತಿ ಆರಂಭ

Suddi Udaya

ವಿಧಾನ ಸಭಾ ಚುನಾವಣೆ : ಬೆಳ್ತಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಿ.ಆರ್.ಪಿ. ಎಫ್ ಯೋಧರು ಹಾಗೂ ಬೆಳ್ತಂಗಡಿ ಠಾಣೆಯ ಪೊಲೀಸರ ಪಥ ಸಂಚಲನ

Suddi Udaya

ಅಪಘಾತವಾದ ಅಂಬುಲೆನ್ಸ್‌ನಲ್ಲಿ‌ದ್ದ‌ ಗಾಯಾಳು ಮಹಿಳೆ ಸಾವು

Suddi Udaya

ರೆಖ್ಯ: ನಾರಾಯಣ ಕುಲಾಲ್ ನಿಧನ

Suddi Udaya

ಕಳೆಂಜ: ನಡುಜಾರು ಸ.ಕಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ನೆರಿಯ ಪೆಟ್ರೋನೆಟ್ ವತಿಯಿಂದ ಸ್ಕೂಲ್ ಬ್ಯಾಗ್ ಹಾಗೂ ಲೇಖನ ಸಾಮಾಗ್ರಿ ವಿತರಣೆ

Suddi Udaya
error: Content is protected !!