September 6, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ವಲಯ ಮಧ್ಯಂತರ ಸಮ್ಮೇಳನ: ಭಾಷಣ ಸ್ಪರ್ಧೆಯಲ್ಲಿ ಕು. ಕನ್ನಿಕಾರಿಗೆ ದ್ವಿತೀಯ ಸ್ಥಾನ

ಜೆಸಿಐ ಜೋಡುಮಾರ್ಗ ನೇತ್ರಾವತಿ ಇವರ ಆತಿಥ್ಯದಲ್ಲಿ ನಡೆದ ಜೆಸಿಐ ವಲಯ ಮಧ್ಯಂತರ ಸಮ್ಮೇಳನದ ಭಾಷಣ ಸ್ಪರ್ಧೆಯಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಘಟಕದ ಜ್ಯೂನಿಯರ್ ಜೇಸಿ ಸದಸ್ಯೆ ಕುಮಾರಿ ಕನ್ನಿಕಾ ದ್ವಿತೀಯ ಸ್ಥಾನ ಗಳಿಸಿದ್ದಾರೆ.

ಜೆಸಿಐ ಆಂದೋಲನದಲ್ಲಿ ಯುವ ಜೇಸಿಗಳ ಪಾತ್ರ ಎಂಬ ವಿಷಯವಿದ್ದ ಈ ಸ್ಪರ್ಧೆಯಲ್ಲಿ ವಲಯದ ಹಲವಾರು ಸ್ಪರ್ಧಿಗಳು ಭಾಗವಹಿಸಿದ್ದರು. ಈಗಾಗಲೇ ಹಲವಾರು ಭಾಷಣ ಸ್ಪರ್ಧೆಯಲ್ಲಿ ವಿಜೇತರಾಗಿರುವ ಇವರು ಬಾರ್ಯ ಗ್ರಾಮದ ಸಾಂತ್ಯೆಳ್ಳಿ ಮನೆಯ ಸುಧಾಕರ ಬಂಗೇರ ಮತ್ತು ಅನಿತಾ ಎಸ್ ದಂಪತಿಗಳ ಪುತ್ರಿ.

Related posts

ಯುವವಾಹಿನಿ ಘಟಕದಿಂದ ಯುವ ವೈಭವ 2025 ಕ್ಕೆ ಅದ್ದೂರಿ ಚಾಲನೆ : ನಾರಾಯಣ ಗುರು ಚಿಂತನೆಯಿಂದ ಈಡಿಗ ಬಿಲ್ಲವರು ಒಗ್ಗಟ್ಟಾಗೋಣ: ವಿಖ್ಯಾತಾನಂದಶ್ರೀ

Suddi Udaya

ಎ.30 ಉಜಿರೆಯಲ್ಲಿ‌ ಬೃಹತ್ ರಕ್ತದಾನ ಶಿಬಿರ

Suddi Udaya

ನಡ ಸರಕಾರಿ ಪ್ರೌಢ ಶಾಲಾ ಸಂಸತ್ ಚುನಾವಣೆಯ ಪ್ರಮಾಣ ವಚನ ಕಾರ್ಯಕ್ರಮ

Suddi Udaya

ಮೊಗ್ರು: ಕಡಮ್ಮಾಜೆ ಫಾರ್ಮ್ಸ್ ನಲ್ಲಿ ಮೀನು ಮೇಳ

Suddi Udaya

ಹರಿಪ್ರಸಾದ್ ಹೊಸಂಗಡಿ ಅವರಿಗೆ ತಾಲೂಕು ಯುವಜನ ಒಕ್ಕೂಟದಿಂದ ಶ್ರದ್ಧಾಂಜಲಿ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಕಡಿರ ಬನದಲ್ಲಿ ನಾಲ್ಕು ನಾಗನ ಕಲ್ಲುಗಳು ಹಾಗೂ ಎರಡು ಮಣ್ಣಿನ ಮಡಕೆ, ಒಂದು ತಿಬಿಲೆ ಪತ್ತೆ

Suddi Udaya
error: Content is protected !!