23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ವಲಯ ಮಧ್ಯಂತರ ಸಮ್ಮೇಳನ: ಭಾಷಣ ಸ್ಪರ್ಧೆಯಲ್ಲಿ ಕು. ಕನ್ನಿಕಾರಿಗೆ ದ್ವಿತೀಯ ಸ್ಥಾನ

ಜೆಸಿಐ ಜೋಡುಮಾರ್ಗ ನೇತ್ರಾವತಿ ಇವರ ಆತಿಥ್ಯದಲ್ಲಿ ನಡೆದ ಜೆಸಿಐ ವಲಯ ಮಧ್ಯಂತರ ಸಮ್ಮೇಳನದ ಭಾಷಣ ಸ್ಪರ್ಧೆಯಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಘಟಕದ ಜ್ಯೂನಿಯರ್ ಜೇಸಿ ಸದಸ್ಯೆ ಕುಮಾರಿ ಕನ್ನಿಕಾ ದ್ವಿತೀಯ ಸ್ಥಾನ ಗಳಿಸಿದ್ದಾರೆ.

ಜೆಸಿಐ ಆಂದೋಲನದಲ್ಲಿ ಯುವ ಜೇಸಿಗಳ ಪಾತ್ರ ಎಂಬ ವಿಷಯವಿದ್ದ ಈ ಸ್ಪರ್ಧೆಯಲ್ಲಿ ವಲಯದ ಹಲವಾರು ಸ್ಪರ್ಧಿಗಳು ಭಾಗವಹಿಸಿದ್ದರು. ಈಗಾಗಲೇ ಹಲವಾರು ಭಾಷಣ ಸ್ಪರ್ಧೆಯಲ್ಲಿ ವಿಜೇತರಾಗಿರುವ ಇವರು ಬಾರ್ಯ ಗ್ರಾಮದ ಸಾಂತ್ಯೆಳ್ಳಿ ಮನೆಯ ಸುಧಾಕರ ಬಂಗೇರ ಮತ್ತು ಅನಿತಾ ಎಸ್ ದಂಪತಿಗಳ ಪುತ್ರಿ.

Related posts

ಬೆಳ್ತಂಗಡಿ ಎಸ್ ಡಿ ಎಂ ಆಂ.ಮಾ. ಶಾಲೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ನಾಳೆ (ಮೇ 22) ವಿದ್ಯುತ್ ನಿಲುಗಡೆ

Suddi Udaya

ಕೊಯ್ಯೂರು ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಶ್ರೀ ಶಿಶಿಲೇಶ್ವರ ದೇವಸ್ಥಾನದ ರಥಬೀದಿಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Suddi Udaya

ಅರಸಿನಮಕ್ಕಿ ಮತ್ತೆ ಕಾಡಾನೆ ದಾಳಿ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತೆನೆ ಹಬ್ಬ

Suddi Udaya
error: Content is protected !!