September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪುತ್ತೂರು ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ ಹಾಗೂ ಕಾಮ್‍ಸ್ಕೋಪ್ ಇವರ ಸಿಎಸ್ಆರ್ ನಿಧಿಯ ಪ್ರಾಯೋಜಕತ್ವದಲ್ಲಿ ಬಳಂಜ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ, ಬ್ಯಾಗ್ ವಿತರಣೆ

ಬಳಂಜ :ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್(ರಿ) ಪುತ್ತೂರು ಹಾಗೂ ಕಾಮ್‍ಸ್ಕೋಪ್ ಇವರ ಸಿಎಸ್ಆರ್ ನಿಧಿಯ ಪ್ರಯೋಜಕತ್ವದಲ್ಲಿ ಬಳಂಜ ಸರಕಾರಿ ಪ್ರೌಢಶಾಲೆಯ 8,9,10ನೇ ತರಗತಿಯ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಉಚಿತ ನೋಟ್‍ ಪುಸ್ತಕ, ಬ್ಯಾಗ್ ಮತ್ತು ಜಾಮೆಟ್ರಿ ಬಾಕ್ಸ್ಗಳ ವಿತರಣೆಯನ್ನು ಜೂ.12 ರಂದು ನೆರವೇರಿಸಲಾಯಿತು.

ಒಟ್ಟು 61 ವಿದ್ಯಾರ್ಥಿಗಳು ಈ ಕಾರ್ಯಕ್ರಮದ ಫಲಾನುಭವಿಗಳಾಗಿದ್ದು,

ಮುಖ್ಯ ಅತಿಥಿಗಳಾಗಿ ಪ್ರೌಢಶಾಲಾ SDMC ಸದಸ್ಯ ಉಸ್ಮಾನ್, ಬಳಂಜ ಗ್ರಾ.ಪಂ ಪಿಡಿಒ ಶ್ರೀನಿವಾಸ್‍ ಭಾಗವಹಿಸಿದ್ದರು. ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ ನ ಸದಸ್ಯರಾದ ಸ್ಥಳೀಯ ಬಳಂಜ ನಿವಾಸಿಗಳಾದ ಸುಕೇಶ್ ಪೂಜಾರಿ ಮತ್ತು ಶ್ರೀಮತಿ ಕವಿತಾ ಸುಕೇಶ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಶ್ರೀಮತಿ ಸತ್ಯವತಿ ಎಂ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿದರು. ಶ್ರೀಮತಿ ವೀಣಾ ವಂದಿಸಿದರು.

.ಶಾಲಾ ಶಿಕ್ಷಕರಾದ ಗಣೇಶ್ ಮತ್ತು ಶ್ರೀಮತಿ ಸುಕನ್ಯರವರು ಕಾರ್ಯಕ್ರಮದಲ್ಲಿ ಸಹಕರಿಸಿದರು.

Related posts

ಕುವೆಟ್ಟು:ಖಾಸಗಿ ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬಂದಾರು ಸ.ಉ.ಪ್ರಾ ಶಾಲಾ ‘ಪ್ರತಿಭಾ ಪುರಸ್ಕಾರ’ ಸಮಾರಂಭ

Suddi Udaya

ಚಾರ್ಮಾಡಿ: ಹೊಸಮಠ ಎಂಬಲ್ಲಿ ಬೆಳ್ಳಂಬೆಳಗ್ಗೆ ಒಂಟಿಸಲಗ ಪ್ರತ್ಯಕ್ಷ: ಆತಂಕಗೊಂಡ ಜನರು

Suddi Udaya

ಸುದ್ದಿ ಉದಯ ಪತ್ರಿಕೆ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದ ಖ್ಯಾತ ಚಿತ್ರನಟ ರಮೇಶ್ ಅರವಿಂದ

Suddi Udaya

ಜಿನಭಜನಾ ಸ್ಪರ್ಧೆ :ಮಂಗಳೂರು ವಲಯ ಮಟ್ಟದಲ್ಲಿ ಅಳದಂಗಡಿ ತಂಡ ತೃತೀಯ ಸ್ಥಾನ

Suddi Udaya

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲಾ ವಾರ್ಷಿಕೋತ್ಸವ

Suddi Udaya
error: Content is protected !!