24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಶಿಶಿಲದ ಜಿನ ಮಂದಿರದಲ್ಲಿ ಪಂಚಕಲ್ಯಾಣ : ಬಿಂಬವನ್ನು ತರುವಲ್ಲಿ ಸಹಕರಿಸಿದವರಿಗೆ ಅಭಿನಂದನೆ

ಶಿಶಿಲ: ಜೂ. 11 ರಂದು ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಜಿನ ಮಂದಿರದಲ್ಲಿ ಪಂಚಕಲ್ಯಾಣದಿಂದ ಸಂಪನ್ನಗೊಂಡ ಶ್ರೀ ಸಿದ್ದ ಭಗವಂತರು ವಿರಾಜಮಾನರಾದ ಈ ಸಂದರ್ಭದಲ್ಲಿ ಬಿಂಬವನ್ನು ತರುವಲ್ಲಿ ಸಹಕರಿಸಿದ ಅಜಿತ್ ರವರನ್ನು ಆಡಳಿತ ಮಂಡಳಿ ಹಾಗೂ ದಾನಿಗಳಾದ ಉಜಿರೆಯ ಎಸ್. ಡಿ ಶೆಟ್ಟಿ ದಂಪತಿಗಳು ಗೌರವಿಸಿದರು. ‌

ಪಡಂಗಡಿ ಜಿನೇಂದ್ರ ಭಂಗ , ಉಜಿರೆಯ ನಾಗರಾಜ ಪೂವಣಿ ಯವರಿಗೆ ಸ್ಮರಣಿಕೆಯನ್ನು ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಧನಕೀರ್ತಿ ಶೆಟ್ಟಿ ಧರ್ಮಸ್ಥಳ, ಯಶೋಧರ ಶೆಟ್ಟಿ ಸಮೃಧಿ, ರವಿರಾಜ ಶೆಟ್ಟಿ ಕುಂಡೊವು, ಆಡಳಿತ ಮಂಡಳಿ ಅಧ್ಯಕ್ಷರಾದ ವಿಜಯಕುಮಾರ್, ಕಾರ್ಯಾಧ್ಯಕ್ಷರಾದ ಚಿತ್ತರಂಜನ್, ಉಪಾಧ್ಯಕ್ಷರಾದ ಜಿನರಾಜ ಪೂವಣಿ, ಕೋಶಾಧಿಕಾರಿ ಪಣಿರಾಜ್ ಜೈನ್, ವೀರೇಂದ್ರ ಕುಮಾರ್ ವಳಂಬಲ, ಸಂತೋಷ್ ಕುಮಾರ್ ವಳಂಬಲ, ಉಜಿರೆಯ ನಾಭಿರಾಜ ಪೂವಣಿ, ರಾಣಿ ಶಿಶುಗಲಿ ಜೈನ ಮಹಿಳಾ ಸಮಾಜದ ಅಧ್ಯಕ್ಷ ಶ್ರೀಮತಿ ನಾಗಕನ್ನಿಕ, ಶ್ರೀಮತಿ ಶಶಿಪ್ರಭ ಶ್ರೀಮತಿ ಸುಗುಣ ಶೆಟ್ಟಿ, ಶ್ರೀಮತಿ ಶಕುಂತಲಾ ಜೈನ್ ಶ್ರೀಮತಿ ಸುರಭಿ, ಶ್ರೀಮತಿ ಜಯಶ್ರೀ, ಶ್ರೀಮತಿ ಸರೋಜಾ ಮೊದಲಾದವರು ಉಪಸ್ಥಿತರಿದ್ದರು.

ಭೋಜನದ ವ್ಯವಸ್ಥೆಯನ್ನು ಶ್ರೀಮತಿ ಸುರಭಿ ಜಯಕುಮಾರ್ ಕಲ್ಲುಗುಡ್ಡೆ ಮಾಡಿದರು. ಕಾರ್ಯಕ್ರಮವನ್ನು ಡಾ.ಜಯಕೀರ್ತಿ ಜೈನ್ ನಿರ್ವಹಣೆ ಮಾಡಿದರು

Related posts

ಅರಸಿನಮಕ್ಕಿ: ಮುದ್ದಿಗೆಯಲ್ಲಿ ಪ್ರೇಮಚಂದ್ರರವರ ವಿದ್ಯುತ್ ಪಂಪ್ ಶೆಡ್ ಕುಸಿತ : ಅಪಾರ ಹಾನಿ

Suddi Udaya

ಕಲ್ಮಂಜ : ಸ್ತ್ರೀ ಶಕ್ತಿ ಸರ್ವ ಸದಸ್ಯರ ಸಭೆ

Suddi Udaya

ಬೆಳ್ತಂಗಡಿ: ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ಸುವರ್ಣ ರಂಗ ಸಮ್ಮಾನ್ , ಸಾಧನಾ ಭೂಷಣ – 2024

Suddi Udaya

ಉಜಿರೆ : ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಸಂಸ್ಕೃತ ಸಂಘ ಹಾಗೂ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಇವುಗಳ ವಾರ್ಷಿಕ ಕಾರ್ಯಚುಟುವಟಿಕೆಗಳ ಸಮಾರೋಪ

Suddi Udaya

ಕರಾಯ: ಹೆರಿಗೆಯ ವೇಳೆ ತೀವ್ರ ರಕ್ತಸ್ರಾವದಿಂದ ಮಹಿಳೆ ಸಾವು

Suddi Udaya

ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಂದ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ “ವಿಜಯಗೋಪುರ ” ನಿರ್ಮಾಣಕ್ಕೆ ರೂ. 15 ಲಕ್ಷ ದೇಣಿಗೆ

Suddi Udaya
error: Content is protected !!