September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಶಿಶಿಲದ ಜಿನ ಮಂದಿರದಲ್ಲಿ ಪಂಚಕಲ್ಯಾಣ : ಬಿಂಬವನ್ನು ತರುವಲ್ಲಿ ಸಹಕರಿಸಿದವರಿಗೆ ಅಭಿನಂದನೆ

ಶಿಶಿಲ: ಜೂ. 11 ರಂದು ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಜಿನ ಮಂದಿರದಲ್ಲಿ ಪಂಚಕಲ್ಯಾಣದಿಂದ ಸಂಪನ್ನಗೊಂಡ ಶ್ರೀ ಸಿದ್ದ ಭಗವಂತರು ವಿರಾಜಮಾನರಾದ ಈ ಸಂದರ್ಭದಲ್ಲಿ ಬಿಂಬವನ್ನು ತರುವಲ್ಲಿ ಸಹಕರಿಸಿದ ಅಜಿತ್ ರವರನ್ನು ಆಡಳಿತ ಮಂಡಳಿ ಹಾಗೂ ದಾನಿಗಳಾದ ಉಜಿರೆಯ ಎಸ್. ಡಿ ಶೆಟ್ಟಿ ದಂಪತಿಗಳು ಗೌರವಿಸಿದರು. ‌

ಪಡಂಗಡಿ ಜಿನೇಂದ್ರ ಭಂಗ , ಉಜಿರೆಯ ನಾಗರಾಜ ಪೂವಣಿ ಯವರಿಗೆ ಸ್ಮರಣಿಕೆಯನ್ನು ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಧನಕೀರ್ತಿ ಶೆಟ್ಟಿ ಧರ್ಮಸ್ಥಳ, ಯಶೋಧರ ಶೆಟ್ಟಿ ಸಮೃಧಿ, ರವಿರಾಜ ಶೆಟ್ಟಿ ಕುಂಡೊವು, ಆಡಳಿತ ಮಂಡಳಿ ಅಧ್ಯಕ್ಷರಾದ ವಿಜಯಕುಮಾರ್, ಕಾರ್ಯಾಧ್ಯಕ್ಷರಾದ ಚಿತ್ತರಂಜನ್, ಉಪಾಧ್ಯಕ್ಷರಾದ ಜಿನರಾಜ ಪೂವಣಿ, ಕೋಶಾಧಿಕಾರಿ ಪಣಿರಾಜ್ ಜೈನ್, ವೀರೇಂದ್ರ ಕುಮಾರ್ ವಳಂಬಲ, ಸಂತೋಷ್ ಕುಮಾರ್ ವಳಂಬಲ, ಉಜಿರೆಯ ನಾಭಿರಾಜ ಪೂವಣಿ, ರಾಣಿ ಶಿಶುಗಲಿ ಜೈನ ಮಹಿಳಾ ಸಮಾಜದ ಅಧ್ಯಕ್ಷ ಶ್ರೀಮತಿ ನಾಗಕನ್ನಿಕ, ಶ್ರೀಮತಿ ಶಶಿಪ್ರಭ ಶ್ರೀಮತಿ ಸುಗುಣ ಶೆಟ್ಟಿ, ಶ್ರೀಮತಿ ಶಕುಂತಲಾ ಜೈನ್ ಶ್ರೀಮತಿ ಸುರಭಿ, ಶ್ರೀಮತಿ ಜಯಶ್ರೀ, ಶ್ರೀಮತಿ ಸರೋಜಾ ಮೊದಲಾದವರು ಉಪಸ್ಥಿತರಿದ್ದರು.

ಭೋಜನದ ವ್ಯವಸ್ಥೆಯನ್ನು ಶ್ರೀಮತಿ ಸುರಭಿ ಜಯಕುಮಾರ್ ಕಲ್ಲುಗುಡ್ಡೆ ಮಾಡಿದರು. ಕಾರ್ಯಕ್ರಮವನ್ನು ಡಾ.ಜಯಕೀರ್ತಿ ಜೈನ್ ನಿರ್ವಹಣೆ ಮಾಡಿದರು

Related posts

ಹೊಸಂಗಡಿ : ಗುಂಡೂರಿ ಒಕ್ಕೂಟದ ವತಿಯಿಂದ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya

ಕಾಜೂರು ಆಡಳಿತ ಮಂಡಳಿಗೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮಾ.21: ಇತಿಹಾಸ ಪ್ರಸಿದ್ದ ವೇಣೂರು-ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಕಂಬಳ

Suddi Udaya

ನ.24: ಅಳದಂಗಡಿಯಲ್ಲಿ ತೃಷಾ ಮೆಡಿಕಲ್ಸ್ ಶುಭಾರಂಭ

Suddi Udaya

ಮಡಂತ್ಯಾರು: ಬಸವನಗುಡಿ ಒಕ್ಕೂಟದ ವತಿಯಿಂದ ಗ್ರಾಮ ಸುಭಿಕ್ಷೆ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ, ವಿದ್ವತ್ ಪಿಯು ಕಾಲೇಜಿಗೆ ಮೊದಲ ಪ್ರಯತ್ನದಲ್ಲೇ ಅತ್ಯುತ್ತಮ ಫಲಿತಾಂಶ: ವಿಜ್ಞಾನ ವಿಭಾಗದಲ್ಲಿ ತನುಶ್ರೀ ಶೇ.98.83

Suddi Udaya
error: Content is protected !!