23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಶಿಶಿಲದ ಜಿನ ಮಂದಿರದಲ್ಲಿ ಪಂಚಕಲ್ಯಾಣ : ಬಿಂಬವನ್ನು ತರುವಲ್ಲಿ ಸಹಕರಿಸಿದವರಿಗೆ ಅಭಿನಂದನೆ

ಶಿಶಿಲ: ಜೂ. 11 ರಂದು ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಜಿನ ಮಂದಿರದಲ್ಲಿ ಪಂಚಕಲ್ಯಾಣದಿಂದ ಸಂಪನ್ನಗೊಂಡ ಶ್ರೀ ಸಿದ್ದ ಭಗವಂತರು ವಿರಾಜಮಾನರಾದ ಈ ಸಂದರ್ಭದಲ್ಲಿ ಬಿಂಬವನ್ನು ತರುವಲ್ಲಿ ಸಹಕರಿಸಿದ ಅಜಿತ್ ರವರನ್ನು ಆಡಳಿತ ಮಂಡಳಿ ಹಾಗೂ ದಾನಿಗಳಾದ ಉಜಿರೆಯ ಎಸ್. ಡಿ ಶೆಟ್ಟಿ ದಂಪತಿಗಳು ಗೌರವಿಸಿದರು. ‌

ಪಡಂಗಡಿ ಜಿನೇಂದ್ರ ಭಂಗ , ಉಜಿರೆಯ ನಾಗರಾಜ ಪೂವಣಿ ಯವರಿಗೆ ಸ್ಮರಣಿಕೆಯನ್ನು ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಧನಕೀರ್ತಿ ಶೆಟ್ಟಿ ಧರ್ಮಸ್ಥಳ, ಯಶೋಧರ ಶೆಟ್ಟಿ ಸಮೃಧಿ, ರವಿರಾಜ ಶೆಟ್ಟಿ ಕುಂಡೊವು, ಆಡಳಿತ ಮಂಡಳಿ ಅಧ್ಯಕ್ಷರಾದ ವಿಜಯಕುಮಾರ್, ಕಾರ್ಯಾಧ್ಯಕ್ಷರಾದ ಚಿತ್ತರಂಜನ್, ಉಪಾಧ್ಯಕ್ಷರಾದ ಜಿನರಾಜ ಪೂವಣಿ, ಕೋಶಾಧಿಕಾರಿ ಪಣಿರಾಜ್ ಜೈನ್, ವೀರೇಂದ್ರ ಕುಮಾರ್ ವಳಂಬಲ, ಸಂತೋಷ್ ಕುಮಾರ್ ವಳಂಬಲ, ಉಜಿರೆಯ ನಾಭಿರಾಜ ಪೂವಣಿ, ರಾಣಿ ಶಿಶುಗಲಿ ಜೈನ ಮಹಿಳಾ ಸಮಾಜದ ಅಧ್ಯಕ್ಷ ಶ್ರೀಮತಿ ನಾಗಕನ್ನಿಕ, ಶ್ರೀಮತಿ ಶಶಿಪ್ರಭ ಶ್ರೀಮತಿ ಸುಗುಣ ಶೆಟ್ಟಿ, ಶ್ರೀಮತಿ ಶಕುಂತಲಾ ಜೈನ್ ಶ್ರೀಮತಿ ಸುರಭಿ, ಶ್ರೀಮತಿ ಜಯಶ್ರೀ, ಶ್ರೀಮತಿ ಸರೋಜಾ ಮೊದಲಾದವರು ಉಪಸ್ಥಿತರಿದ್ದರು.

ಭೋಜನದ ವ್ಯವಸ್ಥೆಯನ್ನು ಶ್ರೀಮತಿ ಸುರಭಿ ಜಯಕುಮಾರ್ ಕಲ್ಲುಗುಡ್ಡೆ ಮಾಡಿದರು. ಕಾರ್ಯಕ್ರಮವನ್ನು ಡಾ.ಜಯಕೀರ್ತಿ ಜೈನ್ ನಿರ್ವಹಣೆ ಮಾಡಿದರು

Related posts

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಭಗವಾನ್ ಶ್ರೀ ಮಹಾವೀರ ಸ್ವಾಮಿ ಜನ್ಮ ಕಲ್ಯಾಣೋತ್ಸವ ಆಚರಣೆ

Suddi Udaya

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಬೆಳ್ತಂಗಡಿ: ಪರಿಶಿಷ್ಟ ಜಾತಿ/ ಪಂಗಡಗಳ ಕುಂದುಕೊರತೆಗಳ ಸಭೆ

Suddi Udaya

ಮಾಲಾಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಕಡಿರುದ್ಯಾವರ: ಕೆ. ಎನ್. ಭಟ್ ಶಿರಾಡಿಪಾಲ್ ಜನ್ಮ ಶತಮಾನೋತ್ಸವ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆ: 6 ಕ್ಷೇತ್ರಕ್ಕೆ ಅವಿರೋಧ ಆಯ್ಕೆ: 6 ಸ್ಥಾನ ಪದ್ಮಗೌಡ ನೇತೃತ್ವದ ತಂಡಕ್ಕೆ ಜಯ

Suddi Udaya
error: Content is protected !!