September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ತೆಂಕಕಾರಂದೂರು: ಅಸೌಖ್ಯದಿಂದ ಚಂದ್ರಾವತಿ ನಿಧನ

ತೆಂಕಕಾರಂದೂರು ಗ್ರಾಮದ ಪಲ್ಕೆ ಮನೆಯ ಚಂದ್ರಾವತಿ (68 ವ)ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು ಬೆಳಿಗ್ಗಿನ ಜಾವ ಸ್ವ ಗೃಹದಲ್ಲಿ ನಿಧನರಾದರು.

ಕಳೆದ ಒಂದು ತಿಂಗಳ ಹಿಂದೆ ಮೆದುಳಿನ ರಕ್ತಸ್ರಾವಕ್ಕೆ ತುತ್ತಾಗಿದ್ದು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

ಮೃತರು ಇಬ್ಬರು ಪುತ್ರರಾದ ಕಲಾವಿದ ಪ್ರಭಾಕರ ಶೆಟ್ಟಿ, ಫೋಟೋಗ್ರಾಫರ್ ಬಾಲಕೃಷ್ಣ ಶೆಟ್ಟಿ ಹಾಗೂ ಬಂಧು ಬಳಗದವರನ್ನು ಅಗಲಿದ್ದಾರೆ.

Related posts

ಕಲ್ಮಂಜ : ನಿವೃತ್ತ ಆರೋಗ್ಯ ಇಲಾಖೆಯ ಅಧಿಕಾರಿ ಜಗನ್ನಾಥ್ ಪೂಜಾರಿ ನಿಧನ

Suddi Udaya

ಎಕ್ಸೆಲ್ ಪದವಿ ಪೂರ್ವ ಕಾಲೇಜಿಗೆ ಮರು ಮೌಲ್ಯ ಮಾಪನದಲ್ಲಿ ಹೆಚ್ಚಿದ ರ್‍ಯಾಂಕ್ ಗಳು

Suddi Udaya

ಬೆಳ್ತಂಗಡಿ: “ಸಮಾಜಮುಖಿ ಸೇವೆಯಲ್ಲಿ ವಿ. ಹರೀಶ್ ನೆರಿಯ ರವರಿಗೆ ವಿಶೇಷ ಸಾಧಕ” ಪ್ರಶಸ್ತಿಯ ಗರಿಮೆ

Suddi Udaya

ಜ.13: ಗೃಹಲಕ್ಷ್ಮೀ ನೋಂದಣಿ ವಿಶೇಷ ಶಿಬಿರ

Suddi Udaya

ಬೆಳ್ತಂಗಡಿ ಕಥೊಲಿಕ್ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಯ ಸೋಮಂತಡ್ಕ ಶಾಖೆಯ ಉದ್ಘಾಟನೆ

Suddi Udaya

ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನದ ಅಂಗವಾಗಿ ಬೆಳ್ತಂಗಡಿ ತಾ.ಪಂ. ನಲ್ಲಿ ಬಾಲ ಕಾರ್ಮಿಕ ನಿರ್ಮೂಲನೆ ಕುರಿತು ಪ್ರಮಾಣ ವಚನ

Suddi Udaya
error: Content is protected !!