25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ತೆಂಕಕಾರಂದೂರು: ಅಸೌಖ್ಯದಿಂದ ಚಂದ್ರಾವತಿ ನಿಧನ

ತೆಂಕಕಾರಂದೂರು ಗ್ರಾಮದ ಪಲ್ಕೆ ಮನೆಯ ಚಂದ್ರಾವತಿ (68 ವ)ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು ಬೆಳಿಗ್ಗಿನ ಜಾವ ಸ್ವ ಗೃಹದಲ್ಲಿ ನಿಧನರಾದರು.

ಕಳೆದ ಒಂದು ತಿಂಗಳ ಹಿಂದೆ ಮೆದುಳಿನ ರಕ್ತಸ್ರಾವಕ್ಕೆ ತುತ್ತಾಗಿದ್ದು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

ಮೃತರು ಇಬ್ಬರು ಪುತ್ರರಾದ ಕಲಾವಿದ ಪ್ರಭಾಕರ ಶೆಟ್ಟಿ, ಫೋಟೋಗ್ರಾಫರ್ ಬಾಲಕೃಷ್ಣ ಶೆಟ್ಟಿ ಹಾಗೂ ಬಂಧು ಬಳಗದವರನ್ನು ಅಗಲಿದ್ದಾರೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಭಜನಾ ಪರಿಷತ್ ಮಡಂತ್ಯಾರು ವಲಯ ಭಜನಾ ಮಂಡಳಿಗಳ ಸಭೆ

Suddi Udaya

ನಾರಾವಿ ವೈಶಾಲಿ ಪರಿಸರದಲ್ಲಿ ಮನೆ ಹಾಗೂ ತೋಟಕ್ಕೆ ಸಿಡಿಲು ಬಡಿತ: ಸಿಡಿಲಿನ ರಭಸಕ್ಕೆ ಸುಟ್ಟು ಕರಕಲಾದ ಮನೆಯ ವಸ್ತುಗಳು, ಅಪಾಯದಿಂದ ಪಾರಾದ ತಾಯಿ- ಮಗಳು

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿನಿಯ ಸಾಧನೆ

Suddi Udaya

ಬೆಳ್ತಂಗಡಿ : ಲಾರಿ- ಬೈಕ್ ಅಪಘಾತದಲ್ಲಿ ಇಬ್ಬರು ಸಾವು ಪ್ರಕರಣ: ಬೆಳ್ತಂಗಡಿ ನ್ಯಾಯಾಲಯದಿಂದ ಲಾರಿ ಚಾಲಕನಿಗೆ ದಂಡ ಹಾಗೂ ಜೈಲು ಶಿಕ್ಷೆ ಪ್ರಕಟ

Suddi Udaya

ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ಸಾಧ್ಯತೆಗಳ ಹಾದಿಗಳು: ವೈಯಕ್ತಿಕ ಕಲಿಕೆಯ ವಿನ್ಯಾಸ” ಕಾರ್ಯಾಗಾರ

Suddi Udaya

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ ಪೊಲೀಸರು

Suddi Udaya
error: Content is protected !!