September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲಿನಲ್ಲಿ ಯಾಂತ್ರಿಕೃತವಾಗಿ ಭತ್ತದ ಬೇಸಾಯ “ಯಂತ್ರಶ್ರೀ” ತರಬೇತಿ

ಉಜಿರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ)ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಉಜಿರೆ ವಲಯದ ಬೆಳಾಲಿನಲ್ಲಿ ಯಂತ್ರಶ್ರೀ ಬಗ್ಗೆ ತರಬೇತಿ ಕಾರ್ಯಕ್ರಮ ನಡೆಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬೆಳ್ತಂಗಡಿ ತಾಲೂಕಿನ ಕೃಷಿ ಅಧಿಕಾರಿಯಾದ ರಾಮ್ ಕುಮಾರ್ ಮಾರ್ನಾಡ್ ರವರು ಭತ್ತದ ಬೀಜದ ಆಯ್ಕೆ, ಬಿಜೋಪಚಾರ, ಸಸಿ ಮಡಿಗೆ ಮಣ್ಣಿನ ಆಯ್ಕೆ ,ಸಸಿ ಮಡಿ ತಯಾರಿ, ನಾಟಿ ಗದ್ದೆಯ ತಯಾರಿ, ಯಂತ್ರದ ಮೂಲಕ ಭತ್ತದ ಸಸಿಯ ನಾಟಿ,ಖರ್ಚು ಮತ್ತು ಆದಾಯದ ಬಗ್ಗೆ ಸಂಪೂರ್ಣವಾದ ಮಾಹಿತಿ ನೀಡಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷ ಸೂರಪ್ಪ ಗೌಡ ವಚ್ಚರವರು ವಹಿಸಿಕೊಂಡರು.
ಪ್ರಗತಿಪರ ಕೃಷಿಕರಾದ ಸುರೇಶ್ ಮೂರ್ಲೆಗುಂಡಿ ಇವರು ಯಂತ್ರದ ಮೂಲಕ ಭತ್ತನಾಟಿಯ ಅನುಭವವನ್ನು ಹಂಚಿಕೊಂಡರು.
ಪ್ರಗತಿಪರ ಕೃಷಿಕರಾದ ಲೋಕಯ್ಯ ಗೌಡ ಉಪಸ್ಥಿತರಿದ್ದರು.

ಸೇವಾ-ಪ್ರತಿನಿಧಿಯಾದ ಆಶಾ ರವರು ಸ್ವಾಗತಿಸಿ ವಂದಿಸಿದರು.

Related posts

ಬ್ಲಾಕ್ ಜಾಕ್ ಪ್ರೊಡಕ್ಟ್ ಪಿಚ್ಚಿಂಗ್ ಸ್ಪರ್ಧೆ: ವಾಣಿ ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ

Suddi Udaya

ವಾಣಿ ಕಾಲೇಜು: ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ

Suddi Udaya

ಭಾರೀ ಮಳೆ: ಮುಂಡೂರುನಲ್ಲಿ ಗುಡ್ಡ ಕುಸಿದು ಮನೆಗೆ ಹಾನಿ: ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ; ಸರ್ಕಾರದಿಂದ ಶೀಘ್ರ ಪರಿಹಾರ ಒದಗಿಸಲು ಅಧಿಕಾರಿಗಳಿಗೆ ಸೂಚನೆ

Suddi Udaya

ಮುಂಡಾಜೆ ಸರಸ್ವತಿ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕ-ರಕ್ಷಕ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ನಿಡ್ಲೆ: ಗೋವಾ ಕೊಂಕಣ್ ರೈಲ್ವೆಯಲ್ಲಿ ಎಲೆಕ್ಟ್ರಿಷಿಯನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡೊಂಬಯ್ಯಗೌಡ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ:ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಸದಸ್ಯರಾಗಿ ಹರಿದಾಸ್ ಡೋಗ್ರಾರವರು ಮಂಗಳೂರು ವಿಭಾಗದಿಂದ ಆಯ್ಕೆ

Suddi Udaya
error: Content is protected !!