July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀಮತಿ ಮಾಲಿನಿ ಮತ್ತು ರಮಾನಂದ ಗುಡ್ಡಾಜೆ ಇವರ 25ನೇ ವರ್ಷದ ವಿವಾಹ ವಾರ್ಷಿಕೋತ್ಸವ ಸಂಭ್ರಮ

ಶಿರ್ಲಾಲು :ಶ್ರೀ ಬ್ರಹ್ಮ ಬೈದೆರ್ಕಳ ಗರಡಿಯ ಆಡಳಿತ ಮಂಡಳಿಯ ಗೌರವ ಅಧ್ಯಕ್ಷರಾಗಿರುವ ಸಾಮಾಜಿಕ ಧಾರ್ಮಿಕ ಕ್ಷೇತ್ರದ ಮುಂದಾಳು ರಮಾನಂದ ಗುಡ್ಡಾಜೆ ದಂಪತಿಯ 25ನೇ ವರ್ಷದ ವಿವಾಹ ವಾರ್ಷಿಕೋತ್ಸವ ಕೆದ್ದು ಶ್ರೀ ದೀಪಾ ಸಭಾ ಭವನದಲ್ಲಿ ನಡೆಯಿತು.

ಸಮಾರಂಭದಲ್ಲಿ ಜಿಲ್ಲೆಯ ಪ್ರಖ್ಯಾತ ಕಲಾವಿದರಿಂದ ವಿವಿಧ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದ ಗಣ್ಯರು ಮಿತ್ರರು ಕುಟುಂಬಸ್ಥರು ಆಗಮಿಸಿ ಶುಭಾಶಯ ಕೋರಿದರು. ಆಗಮಿಸಿದ ಅತಿಥಿ ಗಣ್ಯರನ್ನು ಮಕ್ಕಳಾದ ರಮ್ಯಾ ಗುಡ್ಡಾಜೆ ಹಾಗೂ ರಮಿತ ಗುಡ್ಡಾಜೆ ಸ್ವಾಗತಿಸಿದರು.

Related posts

ಬಳ್ಳಮಂಜ ಬ್ರಹ್ಮಕಲಶ: ಈಶ್ವರ ದೇವರ ಲಿಂಗ ಪುನ:ಪ್ರತಿಷ್ಠೆ ಅಷ್ಟಬಂಧ ಪ್ರತಿಷ್ಠೆ-ಗರುಡ ಪ್ರದಕ್ಷಿಣೆ

Suddi Udaya

ಹರೀಶ್ ಪೂಂಜರ ಜಯಭೇರಿ : ಇಬ್ಬರು ಯುವಕರಿಂದ ಅಳದಂಗಡಿ ದೇವಸ್ಥಾನಕ್ಕೆ ಪಾದಯಾತ್ರೆ

Suddi Udaya

ಡಿ.13ರಂದು ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ನ್ಯಾಯತರ್ಪು ಪ್ರದೇಶದಲ್ಲಿ ಒಂಟಿ ಸಲಗ ಓಡಾಟ ತೋಟಕ್ಕೆ ನುಗ್ಗಿ ಕೃಷಿಗೆ ಹಾನಿ

Suddi Udaya

ಉರುವಾಲು ಶ್ರೀ ಭಾರತೀ ವಿದ್ಯಾ ಸಂಸ್ಥೆ ಗೆ ಎಲ್.ಐ.ಸಿ ಯಿಂದ ಕೊಡುಗೆ

Suddi Udaya

ಬೆಳ್ತಂಗಡಿಯಲ್ಲಿ ಮಹಾ ಸೀರೆ ಮೇಳ: ವಿಶೇಷ ರಿಯಾಯಿತಿಯೊಂದಿಗೆ ವಿವಿಧ ವಿನ್ಯಾಸವುಳ್ಳ ಸೀರೆಗಳು ; ಕೆಲವೇ ದಿನಗಳು ಮಾತ್ರ

Suddi Udaya
error: Content is protected !!