25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಂಡೋ ಸಲ್ಫಾನ್ ಪಾಲನಾ ಕೇಂದ್ರ ಹಾಗೂ ಕೊಕ್ಕಡ, ಹಳ್ಳಿಂಗೇರಿ, ಸೌತಡ್ಕ ಕಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಕೊಡೆ ಹಾಗೂ ಹಣ್ಣು ಹಂಪಲು ಗಿಡ ವಿತರಣೆ

ಕೊಕ್ಕಡ: ನಾಗೇಶ್ ಕುಮಾರ್ ಅಭಿಮಾನಿ ಬಳಗದಿಂದ ಕೊಕ್ಕಡದಲ್ಲಿ ಎಂಡೋ ಸಲ್ಫಾನ್ ಪಾಲನಾ ಕೇಂದ್ರ ಹಾಗೂ ಕಿರಿಯ ಪ್ರಾಥಮಿಕ ಶಾಲೆ ಕೊಕ್ಕಡ, ಹಳ್ಳಿಂಗೇರಿ, ಸೌತಡ್ಕ ಇಲ್ಲಿಯ ಶಾಲಾ ವಿದ್ಯಾರ್ಥಿಗಳಿಗೆ ಕೊಡೆ ಹಾಗೂ ಪೆನ್, ಸಿಹಿ ತಿಂಡಿ ವಿತರಣೆ ಮತ್ತು ಹಣ್ಣು ಹಂಪಲು ಗಿಡಗಳನ್ನು ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಬೆಸ್ಟ್ ಪೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ ಕೊಡುಗೈ ದಾನಿ ನಾಗೇಶ್ ಕುಮಾರ್, ಯುವ ಮುಖಂಡ ಎಸ್ ಕೆ ಹಕೀಂ, ಕೊಕ್ಕಡ ಕಲಂದರ್ ಎಂ ಹೆಚ್, ಅಶಿಫ್ ಐಡಿಯಲ್, ಗಣೇಶ್ ಕಾಶಿ ,ಹರಿಶ್ಚಂದ್ರ, ಅಶ್ವಿನ್, ಕಿರಣ್, ಗಣೇಶ್ ಪಿಕೆಜಿ, ಹಾಗೂ ನಾಗೇಶ್ ಕುಮಾರ್ ಅಭಿಮಾನಿ ವೃಂದದ ಸದಸ್ಯರು ಉಪಸ್ಥಿತರಿದ್ದರು.

Related posts

ತೆಕ್ಕಾರು: ಸರಳಿಕಟ್ಟೆ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಮಹಮ್ಮದ್ ಫಯಾಜ್ ರವರಿಂದ ಲ್ಯಾಪ್ ಟಾಪ್ ಕೊಡುಗೆ

Suddi Udaya

ಖ್ಯಾತ ಯುರಾಲಜಿಸ್ಟ್‌ ಡಾ. ಸದಾನಂದ ಪೂಜಾರಿಗೆ ಪ್ರೈಡ್ ಆಫ್ ನೇಷನ್ ಅವಾರ್ಡ್ ಪ್ರದಾನ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದ ವತಿಯಿಂದ ಕೆಂಪೇಗೌಡ ಜಯಂತಿ ಆಚರಣೆ ಹಾಗೂ ಬೃಹತ್ ರಕ್ತದಾನ ಶಿಬಿರ

Suddi Udaya

ಬಂಗ್ಲೆಗುಡ್ಡಕ್ಕೆ ಮತ್ತೆ ಎಂಟ್ರಿ ಕೊಟ್ಟ ಎಸ್.ಐ.ಟಿ ಅಧಿಕಾರಿಗಳು

Suddi Udaya

ನಡ: ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

Suddi Udaya

ಧರ್ಮಸ್ಥಳದ ಬುರುಡೆ ಷಡ್ಯಂತ್ರದಲ್ಲಿ ಯೂಟ್ಯೂಬರ್ ಗಳ ಕೈವಾಡ : ಪ್ರಶಾಂತ್ ಸಂಬರಗಿಯಿಂದ ಎಸ್.ಐ.ಟಿಗೆ ದೂರು

Suddi Udaya
error: Content is protected !!