ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ: ಚರಂಡಿಗೆ ಜಾರಿದ ಆಹಾರ ಉತ್ಪನ್ನಗಳ ಸಾಗಾಟದ ವಾಹನ

ಮುಂಡಾಜೆ: ಬೆಂಗಳೂರಿದ ಮೂಡಬಿದ್ರೆ ಕಡೆ ಸಾಗುತ್ತಿದ್ದ ಆಹಾರ ಉತ್ಪನ್ನಗಳ ಸಾಗಾಟದ ವಾಹನ ರಸ್ತೆ ಬದಿಯ ಚರಂಡಿಗೆ ಜಾರಿದ ಘಟನೆ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆಯ ಸೋಮಂತಡ್ಕ ತಿರುವಿನಲ್ಲಿ ಮಂಗಳವಾರ ರಾತ್ರಿ ನಡೆದಿದೆ.

ಚಾಲಕ ಹಾಗೂ ನಿರ್ವಾಹಕ ಅಪಾಯದಿಂದ ಪಾರಾಗಿದ್ದಾರೆ.

ಇದರಿಂದ ಹಲವು ಸಮಯ ಟ್ರಾಫಿಕ್ ಜಾಮ್ ಉಂಟಾಯಿತು. ಸ್ಥಳೀಯರಾದ ಸಚಿನ್ ಭಿಡೆ,ವಿಷ್ಣು ಪ್ರಸಾದ್ ಖಾಡಿಲ್ಕಾರ್, ಭರತ್, ಬಿಪಿನ್ ಜಾರ್ಜ್,ಗ್ರಾಪಂ ಸದಸ್ಯ ಜಗದೀಶ್ ನಾಯ್ಕ ಮತ್ತಿತರರು ಏಕಮುಖ ವಾಹನ ಸಂಚಾರ ವ್ಯವಸ್ಥೆ ಹಾಗೂ ವಾಹನ ಸ್ಥಳಾಂತರಿಸಲು ಸಹಕರಿಸಿದರು. ಮಳೆ ಆರಂಭವಾದ ಬಳಿಕ ಅಗಲ ಕಿರಿದಾದ ಹಾಗೂ ತಿರುವುಗಳಿರುವ ಈ ರಸ್ತೆಯಲ್ಲಿ ವಾಹನಗಳು ಉರುಳಿ ಬೀಳುವ ಘಟನೆ ಆಗಾಗ ಸಂಭವಿಸುತ್ತಿದೆ.

Related posts

ಗೇರುಕಟ್ಟೆ ಪ್ರೌಢಶಾಲೆಯಲ್ಲಿ ಪ್ರತಿಭಾ ಪುರಸ್ಕಾರ

Suddi Udaya

ಶಿಶಿಲ: ಸಂಜೀವಿನಿ ಮಹಿಳಾ ಒಕ್ಕೂಟದ ಸದಸ್ಯೆಯರಿಂದ ನೇಜಿ ನಾಟಿ ಕಾರ್ಯಕ್ರಮ

Suddi Udaya

ಹರೀಶ್ ಪೂಂಜರ ಪರ ಚುನಾವಣಾ ಪ್ರಚಾರಕ್ಕೆ ಮುಂಬೈ ಉದ್ಯಮಿ ಸುರೇಶ್ ಪೂಜಾರಿ

Suddi Udaya

ಮಾಜಿ ಶಾಸಕ ವಸಂತ ಬಂಗೇರ ಅಗಲುವಿಕೆಗೆ ಕಾಜೂರು ಸಮಿತಿಯಿಂದ ಸಂತಾಪ

Suddi Udaya

ಮೊಗ್ರು : ಅಲೆಕ್ಕಿ ಶ್ರೀರಾಮ ಶಿಶುಮಂದಿರದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕಿಲ್ಲೂರಿನಲ್ಲಿ ಗ್ರಾಮೀಣ ಆಟಗಳ ಸಂಗಮ

Suddi Udaya
error: Content is protected !!