25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ: ಚರಂಡಿಗೆ ಜಾರಿದ ಆಹಾರ ಉತ್ಪನ್ನಗಳ ಸಾಗಾಟದ ವಾಹನ

ಮುಂಡಾಜೆ: ಬೆಂಗಳೂರಿದ ಮೂಡಬಿದ್ರೆ ಕಡೆ ಸಾಗುತ್ತಿದ್ದ ಆಹಾರ ಉತ್ಪನ್ನಗಳ ಸಾಗಾಟದ ವಾಹನ ರಸ್ತೆ ಬದಿಯ ಚರಂಡಿಗೆ ಜಾರಿದ ಘಟನೆ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆಯ ಸೋಮಂತಡ್ಕ ತಿರುವಿನಲ್ಲಿ ಮಂಗಳವಾರ ರಾತ್ರಿ ನಡೆದಿದೆ.

ಚಾಲಕ ಹಾಗೂ ನಿರ್ವಾಹಕ ಅಪಾಯದಿಂದ ಪಾರಾಗಿದ್ದಾರೆ.

ಇದರಿಂದ ಹಲವು ಸಮಯ ಟ್ರಾಫಿಕ್ ಜಾಮ್ ಉಂಟಾಯಿತು. ಸ್ಥಳೀಯರಾದ ಸಚಿನ್ ಭಿಡೆ,ವಿಷ್ಣು ಪ್ರಸಾದ್ ಖಾಡಿಲ್ಕಾರ್, ಭರತ್, ಬಿಪಿನ್ ಜಾರ್ಜ್,ಗ್ರಾಪಂ ಸದಸ್ಯ ಜಗದೀಶ್ ನಾಯ್ಕ ಮತ್ತಿತರರು ಏಕಮುಖ ವಾಹನ ಸಂಚಾರ ವ್ಯವಸ್ಥೆ ಹಾಗೂ ವಾಹನ ಸ್ಥಳಾಂತರಿಸಲು ಸಹಕರಿಸಿದರು. ಮಳೆ ಆರಂಭವಾದ ಬಳಿಕ ಅಗಲ ಕಿರಿದಾದ ಹಾಗೂ ತಿರುವುಗಳಿರುವ ಈ ರಸ್ತೆಯಲ್ಲಿ ವಾಹನಗಳು ಉರುಳಿ ಬೀಳುವ ಘಟನೆ ಆಗಾಗ ಸಂಭವಿಸುತ್ತಿದೆ.

Related posts

ಮಂಗಳೂರು ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಎಂಎಲ್ಸಿ ಹರೀಶ್ ಕುಮಾರ್ ಪಿಕ್ಸ್

Suddi Udaya

ಅಯೋಧ್ಯೆಯಲ್ಲಿ ಶ್ರೀ ರಾಮಚಂದ್ರನ ಪ್ರತಿಷ್ಠಾಪನೆಗೆ ಮೂಹೂರ್ತ ನಿಗದಿ: ಜ.21ರಿಂದ 3 ದಿನ ಕಾರ್ಯಕ್ರಮ: ಪ್ರಧಾನಿ ನರೇಂದ್ರ ಮೋದಿ ಸಹಿತ ಅನೇಕ ನಾಯಕರು ಭಾಗಿ

Suddi Udaya

ರೆಖ್ಯ: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು: 6 ಮಂದಿಗೆ ಗಂಭೀರ ಗಾಯ

Suddi Udaya

ಕುದ್ಯಾಡಿ: ಶ್ರೀಮತಿ ವಿಮಲ ಹಾಗೂ ಗೋಪಾಲ ಪೂಜಾರಿ ದಂಪತಿಗಳ ವೈವಾಹಿಕ ಜೀವನದ ಸುವರ್ಣ ಸಂಭ್ರಮ ಆಚರಣೆ

Suddi Udaya

ಬೆಂಗಳೂರು ಕ್ಯಾನ್ ಫಿನ್ ಹೋಮ್ಸ್ ಲಿ. ರವರಿಂದ ಬೆಳ್ತಂಗಡಿ ಜೂನಿಯರ್ ಕಾಲೇಜ್ ಗೆ ಅಭೂತಪೂರ್ವ ಕೊಡುಗೆಗಳ ಉದ್ಘಾಟನೆ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ತಾಲೂಕು ಮಟ್ಟದ ಕರಾಟೆ ಸ್ಪರ್ಧೆ

Suddi Udaya
error: Content is protected !!