26.7 C
ಪುತ್ತೂರು, ಬೆಳ್ತಂಗಡಿ
June 8, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ: ಚರಂಡಿಗೆ ಜಾರಿದ ಆಹಾರ ಉತ್ಪನ್ನಗಳ ಸಾಗಾಟದ ವಾಹನ

ಮುಂಡಾಜೆ: ಬೆಂಗಳೂರಿದ ಮೂಡಬಿದ್ರೆ ಕಡೆ ಸಾಗುತ್ತಿದ್ದ ಆಹಾರ ಉತ್ಪನ್ನಗಳ ಸಾಗಾಟದ ವಾಹನ ರಸ್ತೆ ಬದಿಯ ಚರಂಡಿಗೆ ಜಾರಿದ ಘಟನೆ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆಯ ಸೋಮಂತಡ್ಕ ತಿರುವಿನಲ್ಲಿ ಮಂಗಳವಾರ ರಾತ್ರಿ ನಡೆದಿದೆ.

ಚಾಲಕ ಹಾಗೂ ನಿರ್ವಾಹಕ ಅಪಾಯದಿಂದ ಪಾರಾಗಿದ್ದಾರೆ.

ಇದರಿಂದ ಹಲವು ಸಮಯ ಟ್ರಾಫಿಕ್ ಜಾಮ್ ಉಂಟಾಯಿತು. ಸ್ಥಳೀಯರಾದ ಸಚಿನ್ ಭಿಡೆ,ವಿಷ್ಣು ಪ್ರಸಾದ್ ಖಾಡಿಲ್ಕಾರ್, ಭರತ್, ಬಿಪಿನ್ ಜಾರ್ಜ್,ಗ್ರಾಪಂ ಸದಸ್ಯ ಜಗದೀಶ್ ನಾಯ್ಕ ಮತ್ತಿತರರು ಏಕಮುಖ ವಾಹನ ಸಂಚಾರ ವ್ಯವಸ್ಥೆ ಹಾಗೂ ವಾಹನ ಸ್ಥಳಾಂತರಿಸಲು ಸಹಕರಿಸಿದರು. ಮಳೆ ಆರಂಭವಾದ ಬಳಿಕ ಅಗಲ ಕಿರಿದಾದ ಹಾಗೂ ತಿರುವುಗಳಿರುವ ಈ ರಸ್ತೆಯಲ್ಲಿ ವಾಹನಗಳು ಉರುಳಿ ಬೀಳುವ ಘಟನೆ ಆಗಾಗ ಸಂಭವಿಸುತ್ತಿದೆ.

Related posts

ಆರಂಬೋಡಿಯ ಚೈತ್ರಾ ವಿ. ಪೂಜಾರಿರವರು ವಿಟ್ಲ ಕನ್ಯಾನ ಸ.ಪ್ರ. ದರ್ಜೆ ಕಾಲೇಜಿನ. ವಾಣಿಜ್ಯಶಾಸ್ತ್ರ ಉಪನ್ಯಾಸಕಿಯಾಗಿ ಆಯ್ಕೆ

Suddi Udaya

ಉಜಿರೆಯಲ್ಲಿ ತಾಲೂಕಿನ ಮೊದಲ ಹೈಜೀನಿಕ್ ಚಿಕನ್ ಮಳಿಗೆ ಉದಯ ಚಿಕನ್ ಶುಭಾರಂಭ

Suddi Udaya

ದ.ಕ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣಗೊಳಿಸಲು ಸದನದಲ್ಲಿ ಶಾಸಕ ಹರೀಶ್ ಪೂಂಜ ಒತ್ತಾಯ

Suddi Udaya

ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

Suddi Udaya

ಉಜಿರೆ: ಮುಂಡತ್ತೋಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಡಿ.17: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ, ಬಿರುಸಿನ ಪೈಪೋಟಿ: ಬಿಜೆಪಿ-ಕಾಂಗ್ರೆಸ್ ಬಿಗ್ ಫೈಟ್, 12 ಸ್ಥಾನಕ್ಕೆ 24 ನಾಮಪತ್ರ ಸಲ್ಲಿಕೆ

Suddi Udaya
error: Content is protected !!