25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀಮತಿ ಮಾಲಿನಿ ಮತ್ತು ರಮಾನಂದ ಗುಡ್ಡಾಜೆ ಇವರ 25ನೇ ವರ್ಷದ ವಿವಾಹ ವಾರ್ಷಿಕೋತ್ಸವ ಸಂಭ್ರಮ

ಶಿರ್ಲಾಲು :ಶ್ರೀ ಬ್ರಹ್ಮ ಬೈದೆರ್ಕಳ ಗರಡಿಯ ಆಡಳಿತ ಮಂಡಳಿಯ ಗೌರವ ಅಧ್ಯಕ್ಷರಾಗಿರುವ ಸಾಮಾಜಿಕ ಧಾರ್ಮಿಕ ಕ್ಷೇತ್ರದ ಮುಂದಾಳು ರಮಾನಂದ ಗುಡ್ಡಾಜೆ ದಂಪತಿಯ 25ನೇ ವರ್ಷದ ವಿವಾಹ ವಾರ್ಷಿಕೋತ್ಸವ ಕೆದ್ದು ಶ್ರೀ ದೀಪಾ ಸಭಾ ಭವನದಲ್ಲಿ ನಡೆಯಿತು.

ಸಮಾರಂಭದಲ್ಲಿ ಜಿಲ್ಲೆಯ ಪ್ರಖ್ಯಾತ ಕಲಾವಿದರಿಂದ ವಿವಿಧ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದ ಗಣ್ಯರು ಮಿತ್ರರು ಕುಟುಂಬಸ್ಥರು ಆಗಮಿಸಿ ಶುಭಾಶಯ ಕೋರಿದರು. ಆಗಮಿಸಿದ ಅತಿಥಿ ಗಣ್ಯರನ್ನು ಮಕ್ಕಳಾದ ರಮ್ಯಾ ಗುಡ್ಡಾಜೆ ಹಾಗೂ ರಮಿತ ಗುಡ್ಡಾಜೆ ಸ್ವಾಗತಿಸಿದರು.

Related posts

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯು. ಶೇಖ್ ಲತೀಫ್ ರವರಿಗೆ ಸೇವಾ ನಿವೃತ್ತಿ

Suddi Udaya

ನೀರಚಿಲುಮೆ ನರ್ಸರಿಯ ಮಣ್ಣಿನ ಅಡಿಯಲ್ಲಿ ಬಿಳಿ ಬಣ್ಣದ ಉದ್ದನೆಯ 28 ಮೊಟ್ಟೆಗಳು ಪತ್ತೆ

Suddi Udaya

ನೀರಚಿಲುಮೆಯಲ್ಲಿ ಚರಂಡಿಗೆ ಉರುಳಿದ ಕಾರು: ನ್ಯಾಯವಾದಿ ಬಿ.ಎಂ ಭಟ್ ಅಪಾಯದಿಂದ ಪಾರು

Suddi Udaya

ಮಡಂತ್ಯಾರು: ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ, ಜೇನು ಕೃಷಿ ತರಬೇತಿ ಹಾಗೂ ಭತ್ತದ ಕೃಷಿ ಉತ್ಪಾದನೆ ಬಗ್ಗೆ ಮಾಹಿತಿ

Suddi Udaya

ಶಾಸಕ ಹರೀಶ್ ಪೂಂಜರ ವಿರುದ್ಧ ಪ್ರಕರಣ: ಎರಡೂ ಕೇಸುಗಳ ಬಗ್ಗೆ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ

Suddi Udaya

ಮುಂಡತ್ತೊಡಿ – ಪೆರ್ಲ ಸ. ಹಿ. ಪ್ರಾ. ಶಾಲೆಯಲ್ಲಿ ಮಕ್ಕಳ ಸಂತೆ ಕಾರ್ಯಕ್ರಮ

Suddi Udaya
error: Content is protected !!