22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಂಗ್ರೆಸ್ ಪಕ್ಷದಿಂದ ಸರ್ಕಾರದ ಗ್ಯಾರಂಟಿ ಯೋಜನೆಗಳ ಸಮರ್ಪಕ ಜ್ಯಾರಿಗಾಗಿ ಬ್ಲಾಕ್, ಗ್ರಾಮ ಮಟ್ಟದಲ್ಲಿ ತರಬೇತಿ: ಇಂದಿರಾ ಸೇವಾ ಸೆಂಟರ್ ಗಳನ್ನು ತೆರೆದು ಫಲಾನುಭವಿಗಳಿಗೆ ಅರ್ಜಿ ನೊಂದಣಿ

ಬೆಳ್ತಂಗಡಿ: ಕಾಂಗ್ರೆಸ್ ಪಕ್ಷದ ವತಿಯಿಂದ ಸರ್ಕಾರದ ಗ್ಯಾರಂಟಿ ಯೋಜನೆಗಳ ಸಮರ್ಪಕ ಜ್ಯಾರಿಗಾಗಿ ಬ್ಲಾಕ್ ಮತ್ತು ಗ್ರಾಮ ಮಟ್ಟದಲ್ಲಿ ಇಂದಿರಾ ಸೇವಾ ಸೆಂಟರ್ ಗಳನ್ನು ತೆರೆದು ಫಲಾನುಭವಿಗಳಿಗೆ ಅರ್ಜಿ ನೋಂದಣಿ ಮಾಡಿ ಕೊಡುವ ಬಗ್ಗೆ ಪಕ್ಷದ ಕಾರ್ಯಕರ್ತರಿಗೆ ತರಬೇತಿ ಕಾರ್ಯಕ್ರಮ ಶ್ರೀಗುರು ನಾರಾಯಣ ಸಭಾ ಭವನದಲ್ಲಿ ನಡೆಯಿತು.

ತರಬೇತಿಯನ್ನು ಜಿಲ್ಲಾ ತರಬೇತುದಾರು, ಜಿಲ್ಲಾ ಕಾರ್ಮಿಕ ಕಾಂಗ್ರೆಸ್ ಘಟಕದ ಅಧ್ಯಕ್ಷ ಲಾರೆನ್ಸ್ ಡಿ ಸೋಜಾ ನಡೆಸಿಕೊಟ್ಟರು.

ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಕೆ. ವಸಂತ ಬಂಗೇರ, ಕೆ ಪಿ ಸಿ ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್, ಉಭಯ ಬ್ಲಾಕ್ ಕಾಂಗ್ರೆಸ್ ಘಟಕದ ಅಧ್ಯಕ್ಷರುಗಳಾದ ಶೈಲೇಶ್ ಕುಮಾರ್, ರಂಜನ್ ಗೌಡ, ಮುಖಂಡರುಗಳಾದ ಸುಭಾಶ್ಚಂದ್ರ ರೈ ಕುಳಾಲು, ವೃಷಭ ಆರಿಗ, ಕೇಶವ ಬೆಳಾಲು, ಅಬ್ದುಲ್ ರಹಿಮಾನ್, ಅಭಿನಂದನ್ ಹರೀಶ್ ಕುಮಾರ್ ಮುಂತಾದವರು ಉಪಸ್ಥಿತರಿದ್ದರು.

Related posts

ಅರಸಿನಮಕ್ಕಿ: ಉಪರಡ್ಕದಲ್ಲಿ ಆಟೋ ರಿಕ್ಷಾ ಹಾಗೂ ಬೈಕ್ ಡಿಕ್ಕಿ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯ ಪದವಿಪೂರ್ವ ಕಾಲೇಜು ವಿಭಾಗದಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ರಿಲಾಯನ್ಸ್ ಪೈನಾನ್ಸ್ ನಿಂದ 5% ಬಡ್ಡಿ ದರದಲ್ಲಿ ಲೋನ್ ಕೊಡಿಸುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿ: ಬ್ಯಾಂಕ್ ಖಾತೆಯಿಂದ ರೂ.8.40 ಲಕ್ಷ ಪಡೆದು ವಂಚನೆ

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಉಜಿರೆ ಅನುಗ್ರಹ ವಿದ್ಯಾಸಂಸ್ಥೆಯಲ್ಲಿ ಪಾಲಕರ ಹಬ್ಬದ ಆಚರಣೆ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆ ಹಾಗೂ ಪಾಲೇದು ಸ. ಹಿ. ಪ್ರಾ. ಶಾಲೆಯ ಸಹಯೋಗದೊಂದಿಗೆ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!