25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಂಗ್ರೆಸ್ ಪಕ್ಷದಿಂದ ಸರ್ಕಾರದ ಗ್ಯಾರಂಟಿ ಯೋಜನೆಗಳ ಸಮರ್ಪಕ ಜ್ಯಾರಿಗಾಗಿ ಬ್ಲಾಕ್, ಗ್ರಾಮ ಮಟ್ಟದಲ್ಲಿ ತರಬೇತಿ: ಇಂದಿರಾ ಸೇವಾ ಸೆಂಟರ್ ಗಳನ್ನು ತೆರೆದು ಫಲಾನುಭವಿಗಳಿಗೆ ಅರ್ಜಿ ನೊಂದಣಿ

ಬೆಳ್ತಂಗಡಿ: ಕಾಂಗ್ರೆಸ್ ಪಕ್ಷದ ವತಿಯಿಂದ ಸರ್ಕಾರದ ಗ್ಯಾರಂಟಿ ಯೋಜನೆಗಳ ಸಮರ್ಪಕ ಜ್ಯಾರಿಗಾಗಿ ಬ್ಲಾಕ್ ಮತ್ತು ಗ್ರಾಮ ಮಟ್ಟದಲ್ಲಿ ಇಂದಿರಾ ಸೇವಾ ಸೆಂಟರ್ ಗಳನ್ನು ತೆರೆದು ಫಲಾನುಭವಿಗಳಿಗೆ ಅರ್ಜಿ ನೋಂದಣಿ ಮಾಡಿ ಕೊಡುವ ಬಗ್ಗೆ ಪಕ್ಷದ ಕಾರ್ಯಕರ್ತರಿಗೆ ತರಬೇತಿ ಕಾರ್ಯಕ್ರಮ ಶ್ರೀಗುರು ನಾರಾಯಣ ಸಭಾ ಭವನದಲ್ಲಿ ನಡೆಯಿತು.

ತರಬೇತಿಯನ್ನು ಜಿಲ್ಲಾ ತರಬೇತುದಾರು, ಜಿಲ್ಲಾ ಕಾರ್ಮಿಕ ಕಾಂಗ್ರೆಸ್ ಘಟಕದ ಅಧ್ಯಕ್ಷ ಲಾರೆನ್ಸ್ ಡಿ ಸೋಜಾ ನಡೆಸಿಕೊಟ್ಟರು.

ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಕೆ. ವಸಂತ ಬಂಗೇರ, ಕೆ ಪಿ ಸಿ ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್, ಉಭಯ ಬ್ಲಾಕ್ ಕಾಂಗ್ರೆಸ್ ಘಟಕದ ಅಧ್ಯಕ್ಷರುಗಳಾದ ಶೈಲೇಶ್ ಕುಮಾರ್, ರಂಜನ್ ಗೌಡ, ಮುಖಂಡರುಗಳಾದ ಸುಭಾಶ್ಚಂದ್ರ ರೈ ಕುಳಾಲು, ವೃಷಭ ಆರಿಗ, ಕೇಶವ ಬೆಳಾಲು, ಅಬ್ದುಲ್ ರಹಿಮಾನ್, ಅಭಿನಂದನ್ ಹರೀಶ್ ಕುಮಾರ್ ಮುಂತಾದವರು ಉಪಸ್ಥಿತರಿದ್ದರು.

Related posts

ನಿಡ್ಲೆ ಸರ್ಕಾರಿ ಪ್ರೌಢಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಶಾಂತಾ ಶೆಟ್ಟಿ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಲೋಕೋಪಯೋಗಿ ಸಚಿವ ಜಾರಕಿಹೊಳಿ ಇಂದು ರಾತ್ರಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ಉಜಿರೆ ಶ್ರೀ ಧ. ಮಂ. ಆಂ.ಮಾ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಎಲ್ ಸಿ ಆರ್ ವಿದ್ಯಾ ಸಂಸ್ಥೆಯಲ್ಲಿ ಎಸ್.ಎಸ್.ಎಲ್.ಸಿ.ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಬೆಳ್ತಂಗಡಿ: ಬಿಜೆಪಿ ಅಲ್ಪ ಸಂಖ್ಯಾತ ಮೋರ್ಚಾದ ಅಧ್ಯಕ್ಷರಾಗಿ ಆಯ್ಕೆ ಯಾದ ಸೇಬಾಷ್ಟಿಯನ್ ಪಿ ಸಿ ರವರಿಗೆ ಕೆ ಎಸ್ ಎಂ ಸಿ ಎ ಬೆಳ್ತಂಗಡಿ ವತಿಯಿಂದ ಅಭಿನಂದನೆ

Suddi Udaya

ಗುರುವಾಯನಕೆರೆ:ಎಕ್ಸೆಲ್ ಕಾಲೇಜಿನಲ್ಲಿ ಕೆಎಂಎಫ್ ನಂದಿನಿ ಮಾರಾಟ ಮಳಿಗೆ ಉದ್ಘಾಟನೆ

Suddi Udaya
error: Content is protected !!