22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorizedಚಿತ್ರ ವರದಿತಾಲೂಕು ಸುದ್ದಿಶಿಕ್ಷಣ ಸಂಸ್ಥೆ

ಉಜಿರೆ: ಶ್ರೀ ಧ. ಮಂ. ಆಂ. ಮಾ. ಶಾಲೆಯಲ್ಲಿ ಯೋಗ ಉದ್ಘಾಟನಾ ಕಾರ್ಯಕ್ರಮ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ಇಂದು ಯೋಗ ಉದ್ಘಾಟನಾ ಕಾರ್ಯಕ್ರಮನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ನ್ಯಾಚುರೋಪತಿ ಸಂಸ್ಥೆಯ ಉಪ ಪ್ರಾಂಶುಪಾಲರಾದ ಶಿವಪ್ರಸಾದ್ ಶೆಟ್ಟಿ ಅವರು ದೀಪ ಬೆಳಗಿಸುವುದರ ಮೂಲಕ ನಡೆಸಿಕೊಟ್ಟು ಯೋಗದ ಮಹತ್ವವನ್ನು ವಿದ್ಯಾರ್ಥಿಗಳಿಗೆ ಮನಮುಟ್ಟುವಂತೆ ತಿಳಿಯಪಡಿಸಿದರು.

ಯೋಗ ಮಾಡಿ ಸುಯೋಗಿಗಳಾಗಬಹುದು. ಯೋಗವು ಮಾನವನ ದೇಹದ ದೈಹಿಕ ಮಾನಸಿಕ ಮತ್ತು ಆಧ್ಯಾತ್ಮಿಕ ಸ್ಥಿತಿಯನ್ನು ಉನ್ನತ ಹಂತಕೆ ಕೊಂಡೊಯ್ಯುತ್ತದೆ ಎಂದು ನುಡಿದರು. ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ವಿದ್ಯಾಲಕ್ಷ್ಮಿ, ಯೋಗ ತರಬೇತುಗಾರರಾದ ಮಾನ್ಯ ಆತ್ಮಿಕ ಮತ್ತು ಸಚಿ ಹಾಗೂ ಶಾಲಾ ಯೋಗ ತರಬೇತಿ ವಿದ್ಯಾರ್ಥಿಗಳೆಲ್ಲಾ ಭಾಗವಹಿಸಿದ್ದರು.

10ನೇ ತರಗತಿಯ ವಿದ್ಯಾರ್ಥಿನಿಯಾದ ಶರದಿ ಸ್ವಾಗತಿಸಿ, ಪೂಜಾ ವಂದನಾರ್ಪಣೆಯನ್ನು ಮಾಡಿದರು.

ಈ ಕಾರ್ಯಕ್ರಮದ ಸಂಯೋಜನೆಯನ್ನು ಶಾಲಾ ದೈಹಿಕಶಿಕ್ಷಕರಾದ ಸುಭಾಷ್ ಮಾಡಿದರು.

Related posts

ಮಚ್ಚಿನ: ಎ.30-ಮೇ.03, ತರವಾಡು ಮನೆಯ ಗೃಹಪ್ರವೇಶ ಹಾಗೂ ದೈವ ದೇವರುಗಳ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

Suddi Udaya

ಕೊಕ್ಕಡ: ದುರಸ್ತಿ ಕಾಣದ ರಸ್ತೆ: ಸ್ವಂತ ಖರ್ಚಿನಲ್ಲಿ ರಸ್ತೆ ಸರಿಪಡಿಸಿದ ಆಟೋ ಚಾಲಕರು

Suddi Udaya

ಅಗ್ರಿಲೀಫ್‌ ಸಂಸ್ಥೆಯಲ್ಲಿ ಪ್ರತಿಭಾ ಪುರಸ್ಕಾರ – ಉದ್ಯೋಗಿಗಳಿಗೆ ಏಥರ್‌ ದ್ವಿಚಕ್ರ ವಾಹನ ಮತ್ತು ವಾಷಿಂಗ್‌ ಮೆಷೀನ್‌ ವಿತರಣೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಪ್ರಚಂಡ ಗೆಲುವು: ಅಭಿವೃದ್ಧಿಗೆ ಸಂದ ಭರ್ಜರಿ ಜಯ: ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂಗೆ ಸೋಲು

Suddi Udaya

ಸೋಣಂದೂರು ಸೇತುವೆ ಶಿಥಿಲಾವಸ್ಥೆಗೆ: ಘನ ವಾಹನಗಳ ಸಂಚಾರ ನಿಷೇಧ

Suddi Udaya

ಮೇಲಂತಬೆಟ್ಟು ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ನಾಗ ದೇವರಿಗೆ ಕ್ಷೀರಾಭಿಷೇಕ, ಪಂಚಾಮೃತಾಭಿಷೇಕ

Suddi Udaya
error: Content is protected !!