23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಕುತ್ಲೂರು ಸರಕಾರಿ ಉನ್ನತೀಕರಿಸಿದ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

ಕುತ್ಲೂರು ಸರಕಾರಿ ಉನ್ನತೀಕರಿಸಿದ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣಾ ಸಮಾರಂಭವು ನಡೆಯಿತು.

ಮುರಳಿ ಬಿ ನೋಟರಿ ವಕೀಲರು ಬೆಳ್ತಂಗಡಿ ಇವರು ಬರೆಯುವ ಪುಸ್ತಕ ವಿತರಣೆ ಮಾಡಿ ಸರಕಾರಿ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳು ದೇಶದ ಉನ್ನತ ಹುದ್ದೆಯನ್ನು ಅಲಂಕರಿಸಿರುತ್ತಾರೆ. ನಮ್ಮ ಈ ಶಾಲೆಯ ವಿದ್ಯಾರ್ಥಿಗಳು ಉನ್ನತ ವ್ಯಾಸಂಗ ಮಾಡಿ ದೇಶದ ಉತ್ತಮ ಪ್ರಜೆಗಳಾಗಬೇಕೆಂದು ಶುಭ ಹಾರೈಸಿದರು.

ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ರಾಮಚಂದ್ರ ಭಟ್ ಕುಕ್ಕುಜೆ ಪುಸ್ತಕ ವಿತರಣೆ ಮಾಡಿದ ವಕೀಲರನ್ನು ಅಭಿನಂದಿಸಿದರು. ವೇದಿಕೆಯಲ್ಲಿ ಕೂತ್ಲೂರು ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ಸತೀಶ್ ಪಡಿವಾಳ್, ಶಾಲಾ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ ಜ್ಯೋತಿ ಶಿವಣ್ಣ ಶೆಟ್ಟಿ, ಗ್ರಾಮ ಪಂಚಾಯಿತಿ ಸದಸ್ಯರಾದ ಸಂತೋಷ್, ಮತ್ತು ಪ್ರೇಮ, ವಕೀಲರ ಧರ್ಮಪತ್ನಿ ಮನೋರಮ ಭಟ್, ಮಕ್ಕಳಾದ ಮಯೂರ ಮತ್ತು ಮಂದಾರ ಉಪಸ್ಥಿತರಿದ್ದರು.

ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಸುಮನಾಜಿ ಯವರು ಸ್ವಾಗತಿಸಿದರು, ಶ್ರೀಮತಿ ಶಿಲ್ಪಾರವರು ಧನ್ಯವಾದವಿತ್ತರು. ಶಾಲಾ ಮಕ್ಕಳ ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Related posts

ಭಾರತೀಯ ಜೂನಿಯರ್ ರೆಡ್ ಕ್ರಾಸ್ ರಾಜ್ಯ ಸಂಸ್ಥೆಯಿಂದ ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಗೆ ಪ್ರಶಸ್ತಿ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಕನಕದಾಸ ಜಯಂತಿ ಆಚರಣೆ

Suddi Udaya

ಧರ್ಮಸ್ಥಳ ಯೋಜನೆಯ ಕಾರ್ಯಕ್ರಮ: ರಾಜ್ಯಾದ್ಯಂತ 1000 ಶಾಲೆಗಳಿಗೆ ಜ್ಞಾನದೀಪ ಗೌರವ ಶಿಕ್ಷಕರ ನಿಯೋಜನೆ

Suddi Udaya

ಜನಪದ ಗೀತಗಾಯನ ಸ್ಪರ್ಧೆ: ವಾಣಿ ಕಾಲೇಜಿನ ರೇಂಜರ್ಸ್ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಜೂ.15: ಮಡಂತ್ಯಾರ್‌ನಲ್ಲಿ ಆಲ್ಕೋಹಾಲಿಕ್ಸ್ ಅನೋನಿಮಸ್ (ಎ.ಎ) ಗ್ರೂಪ್‌ನ ಆರಂಭ: ಫಾ. ಸ್ಟಾನಿ ಗೋವಿಯಸ್

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಛದ್ಮವೇಶ ಸ್ಪರ್ಧೆ

Suddi Udaya
error: Content is protected !!