March 7, 2026
Uncategorizedಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ರಾಷ್ಟ್ರೀಯ ಹೆದ್ದಾರಿಯ  ಚರಂಡಿ ದುರಸ್ತಿ           

ಉಜಿರೆ: ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ ರಸ್ತೆಯ ಕಲ್ಮಂಜ ಗ್ರಾಮದ ನಿಡಿಗಲ್ ಪರಿಸರದಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ರಸ್ತೆ ಬದಿಯ ಚರಂಡಿಗಳನ್ನು ಸ್ವಚ್ಛಗೊಳಿಸಲಾಯಿತು. ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ರಾಷ್ಟ್ರೀಯ ಹೆದ್ದಾರಿಯ ಮೋರಿಗಳಲ್ಲಿ ತುಂಬಿದ್ದ ತ್ಯಾಜ್ಯವನ್ನು ತೆರವುಗೊಳಿಸಿ, ಅಗತ್ಯ ಸ್ಥಳಗಳಲ್ಲಿ ಚರಂಡಿ ನಿರ್ಮಿಸಿ ಮಳೆ ನೀರು ಸರಾಗವಾಗಿ ಹರಿಯಲು ವ್ಯವಸ್ಥೆ ಮಾಡಲಾಯಿತು.
ಇಲ್ಲಿನ ಕೆಲವು ಪ್ರದೇಶಗಳಲ್ಲಿ ರಸ್ತೆ ಚರಂಡಿಯ ಮೋರಿಗಳು ಕಸಕಡ್ಡಿ, ತ್ಯಾಜ್ಯಗಳಿಂದ ಬ್ಲಾಕ್ ಆಗಿ ಮಳೆ ನೀರು ರಸ್ತೆಯುದ್ದಕ್ಕೂ ಹರಿಯುತ್ತಿತ್ತು. ರಾಷ್ಟ್ರೀಯ ಹೆದ್ದಾರಿ ವ್ಯಾಪ್ತಿಯಲ್ಲಿ ಬರುವ ಪಂಚಾಯಿತಿಗಳು ತಮ್ಮ ವ್ಯಾಪ್ತಿಯಲ್ಲಿ ಇಂತಹ ಪ್ರಾಥಮಿಕ ಕೆಲಸಗಳನ್ನು ನಡೆಸಿದರೆ ರಸ್ತೆಯಲ್ಲಿ ಮಳೆ ನೀರು ಹರಿದು ವಾಹನ ಸಂಚಾರಕ್ಕೆ ಆತಂಕಕಾರಿಯಾಗುವ  ಸಂಭವ ಕಡಿಮೆಯಾಗಬಹುದು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ದ.ಕ. ಜಿಲ್ಲೆಯ ಸಿ.ಬಿ.ಎಸ್.ಇ ಅಂತರ ಶಾಲೆಗಳ ಐಕ್ಸ್ (AICS) ಸಾಂಸ್ಕೃತಿಕ ಸ್ಪರ್ಧೆ

Suddi Udaya

ನಾವೂರು: ಕಿರ್ನಡ್ಕ ಜನತಾ ಕಾಲೋನಿ ಬಳಿ ರಸ್ತೆಗುರುಳಿದ ಅಕೇಶಿಯದ ಮರ

Suddi Udaya

ಪ್ರಬಂಧ ಸ್ಪರ್ಧೆ: ವೇಣೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಎಸ್.ಡಿ.ಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ : ಅಂತರ್ ಕಾಲೇಜು ಮತ್ತು ರಾಜ್ಯ ಮಟ್ಟದ ತ್ರೋಬಾಲ್ ಪಂದ್ಯಾಟಕ್ಕೆ ಚಾಲನೆ

Suddi Udaya

ಡಿ.26-27: ಕುದ್ಕೋಳಿಕಟ್ಟೆ ಗರಡಿ ವರ್ಷಾವಧಿ ಜಾತ್ರೋತ್ಸವ

Suddi Udaya

ಬೆಳ್ತಂಗಡಿಯಲ್ಲಿ ಶ್ರೀಗಂಧ ಕಳವು ಪ್ರಕರಣ: 27 ವರ್ಷಗಳಿಂದ ಮುಂಬಯಿ ನಗರ ಹಾಗೂ ಸೌದಿ ಅರೇಬಿಯಾದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮಂಜೇಶ್ವರ ವರ್ಕಾಡಿಯ ಎಸ್.ಎ ಅಶ್ರಪ್ ಕೇರಳದಲ್ಲಿ ವಶ: ಬೆಳ್ತಂಗಡಿ ಪೊಲೀಸರ ಕಾರ್ಯಾಚರಣೆ

Suddi Udaya
error: Content is protected !!