23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಣ್ಣೀರುಪಂತ ವಲಯದ ಭಜನಾ ಮಂಡಳಿಯ ಸಭೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಣ್ಣೀರುಪಂತ ವಲಯದ ಭಜನಾ ಮಂಡಳಿಯ ಸಭೆಯನ್ನು ಕಲ್ಲೇರಿ ಅಂಬೇಡ್ಕರ್ ಭವನದಲ್ಲಿ ನಡೆಯಿತು.

ವೇದಿಕೆಯಲ್ಲಿ ಬೆಳ್ತಂಗಡಿ ತಾಲೂಕಿನ ಭಜನಾ ಪರಿಷತ್ ಉಪಾಧ್ಯಕ್ಷರಾದ ಜಯಪ್ರಕಾಶ್ ಕಡಮ್ಮಾಜೆರವರು ಭಜನಾ ಮಂಡಳಿಯ ಅಸ್ತಿತ್ವದ ಮಾಹಿತಿಯನ್ನು ನೀಡುತ್ತಾ ವಲಯದ ಭಜನಾ ಮಂಡಳಿಯ ಬಲವರ್ಧನೆಗೆ ಮುಂದಿನ ಪೀಳಿಗೆಗೆ ಧರ್ಮದ ಸಂಸ್ಕೃತಿಯನ್ನು ತಿಳಿಸುವಲ್ಲಿ ಹೆತ್ತವರು ಪ್ರೇರಣೆ ನೀಡಿದರೆ ಮುಂದಿನ ದಿನಗಳಲ್ಲಿ ಭಜನಾ ಮಂಡಳಿಯ ಯಶಸ್ವಿಗೆ ಕಾರಣವಾಗುತ್ತದೆ ಎಂದರು.

ಬೆಳ್ತಂಗಡಿ ತಾಲೂಕಿನ ಭಜನಾ ಪರಿಷತ್ ನ ಕಾರ್ಯದರ್ಶಿಯವರಾದ ಚಂದ್ರಶೇಖರ್ ಸಾಲ್ಯಾನ್ ಕೊಯ್ಯುರ್ ರವರು ಭಜನಾ ಮಂಡಳಿಗಳ ದಾಖಲಾತಿಗಳನ್ನು ತಯಾರಿಸಿ ಭಜನಾ ಮಂಡಳಿಗಳ ಸಮಿತಿಗಳನ್ನು ಬಲಪಡಿಸಿ ನಾವೆಲ್ಲರೂ ಒಗ್ಗಟ್ಟಿನಿಂದ ಜವಾಬ್ದಾರಿ ವಹಿಸಿದರೆ ಭಜನಾ ಮಂಡಳಿಯ ಸರ್ವತೋಮುಖ ಅಭಿವೃದ್ಧಿ ಸುಲಭ ಸಾಧ್ಯ ಎಂದರು.

ಈ ಸಂದರ್ಭದಲ್ಲಿ ತಣ್ಣೀರುಪಂತ ವಲಯದ ಭಜನಾ ಮಂಡಳಿಯ ಸಂಯೋಜಕರಾದ ರಾಜಶೇಖರ್ ರೈ, ತಣ್ಣೀರುಪಂತ ವಲಯದ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರು ವಲಯದ ಸೇವಾಪ್ರತಿನಿಧಿಯವರು ಉಪಸ್ಥಿತರಿದ್ದರು. ವಲಯದ ಮೇಲ್ವಿಚಾರಕರು ಕಾರ್ಯಕ್ರಮ ನಿರ್ವಹಿಸಿದರು.

Related posts

ಧರ್ಮಸ್ಥಳ: 22ನೇ ರಾಜ್ಯ ಮಟ್ಟದ ಅಂಚೆ-ಕುಂಚ ಸ್ಪರ್ಧೆಯ ಫಲಿತಾಂಶ

Suddi Udaya

ಬೆಳ್ತಂಗಡಿ ತಾಲೂಕು ಕಚೇರಿಗೆ ಶಾಸಕ ಹರೀಶ್ ಪೂಂಜ ದಿಢೀರ್ ಭೇಟಿ

Suddi Udaya

ಮುಂಡಾಜೆ: ರೋವರ್ಸ್ ಮತ್ತು ರೇಂಜರ್ಸ್ ಘಟಕದ ವಾರ್ಷಿಕ ಚಟುವಟಿಕೆಗಳ ಸಮಾರೋಪ ಸಮಾರಂಭ

Suddi Udaya

ಮಚ್ಚಿನ : ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ಸಂಸದ ಕ್ಯಾ.ಬ್ರಿಜೇಶ್ ಚೌಟ ಭೇಟಿ

Suddi Udaya

ಮುಂಡಾಜೆ : ಶಿವಂ ಬೇಕರಿ ಮತ್ತು ಪ್ಲವರ್ ಡೆಕೋರೇಶನ್ ಶುಭಾರಂಭ

Suddi Udaya

ಶಾಸಕ ಹರೀಶ್ ಪೂಂಜರಿಗೆ ಮೂಲ್ಕಿ ಕೊಲಕಾಡಿ ಕಾಳಿಕಾಂಬಾ ದೇವಸ್ಥಾನದ ವಿಜ್ಞಾಪನ ಪತ್ರ ನೀಡಿ ಸಹಕಾರ ನೀಡುವಂತೆ ವಿನಂತಿ

Suddi Udaya
error: Content is protected !!