July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಶಿಕ್ಷಕ-ಪೋಷಕರ ಸಭೆ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಸಿ .ಬಿ ಎಸ್. ಇ ಶಾಲೆಯಲ್ಲಿ ಮೂರನೇ ತರಗತಿಯಿಂದ ಐದನೇ ತರಗತಿಯ ವಿದ್ಯಾರ್ಥಿಗಳ ಶಿಕ್ಷಕ ಪೋಷಕರ ಸಭೆ ನಡೆಯಿತು.

ಡಾ.ಅತುಲ್. ಎಸ್ ಸೆಮಿತಾ ಪ್ರೊ| ಎಸ್ ಡಿ ಎಮ್ ಸ್ನಾತಕೋತ್ತರ ವಿಭಾಗ ಉಜಿರೆ ಇವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದರು.

ಶಾಲಾ ಪ್ರಾಂಶುಪಾಲರಾದ ಮನಮೋಹನ್ ನಾಯಕ್ ರವರು ಶಾಲೆಯಲ್ಲಿ ಪ್ರಸ್ತುತ ವರ್ಷದಲ್ಲಿ ನಡೆಯುವ ಚಟುವಟಿಕೆಗಳು ಹಾಗೂ ಶಾಲಾ ನೀತಿ ನಿಯಮಗಳ ಬಗ್ಗೆ ಮಾಹಿತಿ ನೀಡಿದರು. ವಿಷಯವಾರು ಶಿಕ್ಷಕರು ತಮ್ಮ ಪರಿಚಯ ಮಾಡಿ ,ತಾವು ಭೋದಿಸುವ ಬೋಧನಾ ವಿಧಾನಗಳ ಬಗ್ಗೆ ಮಾಹಿತಿ ನೀಡಿದರು.

ಶ್ರೀಮತಿ ನೀತು ಕಾರ್ಯಕ್ರಮ ನಿರೂಪಣೆ ಮಾಡಿದರು.

Related posts

ಲಾಯಿಲ: ರಬ್ಬರ್ ತೋಟಕ್ಕೆ ಬೆಂಕಿ: 75 ರಷ್ಟು ಮರಕ್ಕೆ ಹಾನಿ

Suddi Udaya

ಚಿಬಿದ್ರೆ ನಿವಾಸಿ ಕಟ್ಟೆ ಅಬ್ದುಲ್ ರಝಾಕ್ ಎ.ಕೆ. ಹೃದಯಾಘಾತದಿಂದ ನಿಧನ

Suddi Udaya

ಕುದ್ಯಾಡಿ ಸ. ಕಿ. ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಮಾ.10: ಸಿರಿ ಸಂಸ್ಥೆಯ ಮಹಿಳಾ ಸಿಬ್ಬಂದಿಗಳಿಗೆ “ಉಚಿತ ಆರೋಗ್ಯ ತಪಾಸಣಾ ಶಿಬಿರ”

Suddi Udaya

ಶ್ರೀ ಮಂ.ಸ್ವಾ. ಅ. ಹಿ. ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ

Suddi Udaya

ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಕನ್ನಡ ಪ್ರಬಂಧ ಸ್ಪರ್ಧೆ: ಅಂಡಿಂಜೆ ಸ.ಉ. ಪ್ರಾ. ಶಾಲೆಯ ವಿದ್ಯಾರ್ಥಿ ಪ್ರಜ್ಞಾ ಪ್ರಥಮ ಸ್ಥಾನ

Suddi Udaya
error: Content is protected !!