ಹಿರಿಯ ಕಾಂಗ್ರೆಸಿಗ ಗೇರುಕಟ್ಟೆ ಸುಣ್ಣಲಡ್ಡ ಚೆರಿಮೋನು ಬ್ಯಾರಿ ನಿಧನ

Suddi Udaya

ಗೇರುಕಟ್ಟೆ: ಬೆಳ್ತಂಗಡಿ ತಾಲ್ಲೂಕಿನ ಗೇರುಕಟ್ಟೆ ಸುಣ್ಣಲಡ್ಡ ನಿವಾಸಿ ಹಿರಿಯ ಕಾಂಗ್ರೆಸಿಗ ಚೆರಿಮೋನು ಬ್ಯಾರಿ (80ವ ) ಜೂ.15ರಂದು ನಿದನರಾದರು.
ಕಾಂಗ್ರೆಸ್ ಪಕ್ಷದ ಹಿರಿಯ ಕಾರ್ಯಕರ್ತರಾಗಿದ್ದ ಇವರು ದಿ.ಇಂದಿರಾ ಗಾಂಧಿ ಕಾಲದಿಂದಲೂ ಕಳಿಯ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷವನ್ನು ಸದೃಢವಾಗಿ ಕಟ್ಟಿ ಬೆಳೆಸಿದ ಒಬ್ಬ ನಿಷ್ಠಾವಂತ ಕಾರ್ಯಕರ್ತರಾಗಿದ್ದರು.
ಮೃತರು ಪತ್ನಿ ಮಕ್ಕಳು ಅಪಾರ ಬಂದು ಬಳಗವನ್ನು ಅಗಲಿದ್ದಾರೆ.
[

Leave a Comment

error: Content is protected !!