September 6, 2026
ನಿಧನ

ಹಿರಿಯ ಕಾಂಗ್ರೆಸಿಗ ಗೇರುಕಟ್ಟೆ ಸುಣ್ಣಲಡ್ಡ ಚೆರಿಮೋನು ಬ್ಯಾರಿ ನಿಧನ

ಗೇರುಕಟ್ಟೆ: ಬೆಳ್ತಂಗಡಿ ತಾಲ್ಲೂಕಿನ ಗೇರುಕಟ್ಟೆ ಸುಣ್ಣಲಡ್ಡ ನಿವಾಸಿ ಹಿರಿಯ ಕಾಂಗ್ರೆಸಿಗ ಚೆರಿಮೋನು ಬ್ಯಾರಿ (80ವ ) ಜೂ.15ರಂದು ನಿದನರಾದರು.
ಕಾಂಗ್ರೆಸ್ ಪಕ್ಷದ ಹಿರಿಯ ಕಾರ್ಯಕರ್ತರಾಗಿದ್ದ ಇವರು ದಿ.ಇಂದಿರಾ ಗಾಂಧಿ ಕಾಲದಿಂದಲೂ ಕಳಿಯ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷವನ್ನು ಸದೃಢವಾಗಿ ಕಟ್ಟಿ ಬೆಳೆಸಿದ ಒಬ್ಬ ನಿಷ್ಠಾವಂತ ಕಾರ್ಯಕರ್ತರಾಗಿದ್ದರು.
ಮೃತರು ಪತ್ನಿ ಮಕ್ಕಳು ಅಪಾರ ಬಂದು ಬಳಗವನ್ನು ಅಗಲಿದ್ದಾರೆ.
[

Related posts

ಕಾಪಿನಡ್ಕ ಆಟೋ ಚಾಲಕ- ಮಾಲಕ ಸಂಘದ ಮಾಜಿ ಅಧ್ಯಕ್ಷ ಸುಂದರ ದಾಸ್ ನಿಧನ

Suddi Udaya

ಮೂಡುಕೋಡಿ ಕಳಸೊಟ್ಟು ಮನೆಯ ಚೆಲುವಮ್ಮ ನಿಧನ

Suddi Udaya

ಜ್ವರದಿಂದ ಬಳಲಿ ಅವಿವಾಹಿತೆ ಮೃತ್ಯು

Suddi Udaya

ನಿಡ್ಲೆ: ವಿಶ್ವನಾಥ ಪೂಜಾರಿ ನಿಧನ

Suddi Udaya

ಮುಂಡಾಜೆ ಸದಾಶಿವ ಶೆಟ್ಟಿ ವಿಧಿವಶ

Suddi Udaya

ಅಳದಂಗಡಿ: ಆಯಾನ್ಸ್ ಮೊಬೈಲ್ ಮಾಲಕ ಅರಿಹಂತ್ ಜೈನ್ ರವರ ಪತ್ನಿ ಪಲ್ಲವಿ ಜೈನ್ ನಿಧನ

Suddi Udaya
error: Content is protected !!