25.5 C
ಪುತ್ತೂರು, ಬೆಳ್ತಂಗಡಿ
June 8, 2026
ನಿಧನ

ಹಿರಿಯ ಕಾಂಗ್ರೆಸಿಗ ಗೇರುಕಟ್ಟೆ ಸುಣ್ಣಲಡ್ಡ ಚೆರಿಮೋನು ಬ್ಯಾರಿ ನಿಧನ

ಗೇರುಕಟ್ಟೆ: ಬೆಳ್ತಂಗಡಿ ತಾಲ್ಲೂಕಿನ ಗೇರುಕಟ್ಟೆ ಸುಣ್ಣಲಡ್ಡ ನಿವಾಸಿ ಹಿರಿಯ ಕಾಂಗ್ರೆಸಿಗ ಚೆರಿಮೋನು ಬ್ಯಾರಿ (80ವ ) ಜೂ.15ರಂದು ನಿದನರಾದರು.
ಕಾಂಗ್ರೆಸ್ ಪಕ್ಷದ ಹಿರಿಯ ಕಾರ್ಯಕರ್ತರಾಗಿದ್ದ ಇವರು ದಿ.ಇಂದಿರಾ ಗಾಂಧಿ ಕಾಲದಿಂದಲೂ ಕಳಿಯ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷವನ್ನು ಸದೃಢವಾಗಿ ಕಟ್ಟಿ ಬೆಳೆಸಿದ ಒಬ್ಬ ನಿಷ್ಠಾವಂತ ಕಾರ್ಯಕರ್ತರಾಗಿದ್ದರು.
ಮೃತರು ಪತ್ನಿ ಮಕ್ಕಳು ಅಪಾರ ಬಂದು ಬಳಗವನ್ನು ಅಗಲಿದ್ದಾರೆ.
[

Related posts

ಮಚ್ಚಿನ : ಹಿರಿಯ ದೈವ ನರ್ತಕ ಬೊಮ್ಮಣ್ಣ ನಿಧನ

Suddi Udaya

ಕೊಕ್ಕಡ ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಶಿವರಾಮ ಗೌಡ ಟಿ. ಎಂ. ನಿಧನ

Suddi Udaya

ವೇಣೂರು ಪ್ರಾ.ಕೃ.ಪ.ಸ. ಸಂಘದ ನಿವೃತ್ತ ಲೆಕ್ಕಿಗ ಲೋಕಯ್ಯ ಗೌಡ ನಿಧನ

Suddi Udaya

ಕರಿಮಣೇಲು: ಗಾಂಧಿನಗರ ನಿವಾಸಿ ಹಸನಬ್ಬ ನಿಧನ

Suddi Udaya

ಮಾಜಿ ಶಾಸಕ ವಸಂತ ಬಂಗೇರರ ಆಪ್ತ ಸಹಾಯಕ ಲಕ್ಷ್ಮಣ್ ರಾವ್ ನಿಧನ

Suddi Udaya

ಲಾಯಿಲ: ಕರ್ನೊಡಿ ಜಯ ಶೆಟ್ಟಿ ನಿಧನ

Suddi Udaya
error: Content is protected !!