22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorizedಚಿತ್ರ ವರದಿತಾಲೂಕು ಸುದ್ದಿಶಿಕ್ಷಣ ಸಂಸ್ಥೆ

ಉಜಿರೆ: ಶ್ರೀ ಧ. ಮಂ. ಆಂ. ಮಾ. ಶಾಲೆಯಲ್ಲಿ ಯೋಗ ಉದ್ಘಾಟನಾ ಕಾರ್ಯಕ್ರಮ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ಇಂದು ಯೋಗ ಉದ್ಘಾಟನಾ ಕಾರ್ಯಕ್ರಮನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ನ್ಯಾಚುರೋಪತಿ ಸಂಸ್ಥೆಯ ಉಪ ಪ್ರಾಂಶುಪಾಲರಾದ ಶಿವಪ್ರಸಾದ್ ಶೆಟ್ಟಿ ಅವರು ದೀಪ ಬೆಳಗಿಸುವುದರ ಮೂಲಕ ನಡೆಸಿಕೊಟ್ಟು ಯೋಗದ ಮಹತ್ವವನ್ನು ವಿದ್ಯಾರ್ಥಿಗಳಿಗೆ ಮನಮುಟ್ಟುವಂತೆ ತಿಳಿಯಪಡಿಸಿದರು.

ಯೋಗ ಮಾಡಿ ಸುಯೋಗಿಗಳಾಗಬಹುದು. ಯೋಗವು ಮಾನವನ ದೇಹದ ದೈಹಿಕ ಮಾನಸಿಕ ಮತ್ತು ಆಧ್ಯಾತ್ಮಿಕ ಸ್ಥಿತಿಯನ್ನು ಉನ್ನತ ಹಂತಕೆ ಕೊಂಡೊಯ್ಯುತ್ತದೆ ಎಂದು ನುಡಿದರು. ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ವಿದ್ಯಾಲಕ್ಷ್ಮಿ, ಯೋಗ ತರಬೇತುಗಾರರಾದ ಮಾನ್ಯ ಆತ್ಮಿಕ ಮತ್ತು ಸಚಿ ಹಾಗೂ ಶಾಲಾ ಯೋಗ ತರಬೇತಿ ವಿದ್ಯಾರ್ಥಿಗಳೆಲ್ಲಾ ಭಾಗವಹಿಸಿದ್ದರು.

10ನೇ ತರಗತಿಯ ವಿದ್ಯಾರ್ಥಿನಿಯಾದ ಶರದಿ ಸ್ವಾಗತಿಸಿ, ಪೂಜಾ ವಂದನಾರ್ಪಣೆಯನ್ನು ಮಾಡಿದರು.

ಈ ಕಾರ್ಯಕ್ರಮದ ಸಂಯೋಜನೆಯನ್ನು ಶಾಲಾ ದೈಹಿಕಶಿಕ್ಷಕರಾದ ಸುಭಾಷ್ ಮಾಡಿದರು.

Related posts

ಬೆಳ್ತಂಗಡಿ ನಗರದ ಬೂತ್ ಸಂಖ್ಯೆ 105, 106 ಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಶಿರ್ಲಾಲು ಅನ್ನಪೂರ್ಣೇಶ್ವರಿ ಸ್ವಸಹಾಯ ಸಂಘದ ರಜತ ಮಹೋತ್ಸವ

Suddi Udaya

ಬ್ಯಾಂಕ್ ಆಫ್ ಬರೋಡದ 116ನೇ ಸಂಸ್ಥಾಪನ ದಿನದ ಪ್ರಯುಕ್ತ ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಗೆ ಶಾಲಾ ಸೂಚನಾ ಫಲಕ ಹಾಗೂ ವೈರ್ಲೆಸ್ ಸೌಂಡ್ ಬಾಕ್ಸ್ ಕೊಡುಗೆ

Suddi Udaya

ಬೆಳ್ತಂಗಡಿ : ಹಸಿರು ಕ್ರಾಂತಿಯ ಹರಿಕಾರ ಡಾ| ಬಾಬು ಜಗಜೀವನರಾಮ್ ರವರ 117ನೇ ಜನ್ಮ ದಿನಾಚರಣೆ

Suddi Udaya

ತ್ರೋಬಾಲ್ ಪಂದ್ಯಾಟ: ಕೊಯ್ಯುರು ಸರಕಾರಿ ಪ್ರೌಢಶಾಲಾ ಬಾಲಕಿಯರ ತಂಡ ದ್ವಿತೀಯ ಸ್ಥಾನ

Suddi Udaya

ಉಜಿರೆ ಶ್ರೀ ಧ.ಮಂ. ಅ. ಸೆಕೆಂಡರಿ ಶಾಲೆಯಲ್ಲಿ ಸಂಭ್ರಮದ ‘ಪ್ರಾರಂಭೋತ್ಸವ’

Suddi Udaya
error: Content is protected !!