23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorizedಚಿತ್ರ ವರದಿತಾಲೂಕು ಸುದ್ದಿಶಿಕ್ಷಣ ಸಂಸ್ಥೆ

ಉಜಿರೆ: ಶ್ರೀ ಧ. ಮಂ. ಆಂ. ಮಾ. ಶಾಲೆಯಲ್ಲಿ ಯೋಗ ಉದ್ಘಾಟನಾ ಕಾರ್ಯಕ್ರಮ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ಇಂದು ಯೋಗ ಉದ್ಘಾಟನಾ ಕಾರ್ಯಕ್ರಮನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ನ್ಯಾಚುರೋಪತಿ ಸಂಸ್ಥೆಯ ಉಪ ಪ್ರಾಂಶುಪಾಲರಾದ ಶಿವಪ್ರಸಾದ್ ಶೆಟ್ಟಿ ಅವರು ದೀಪ ಬೆಳಗಿಸುವುದರ ಮೂಲಕ ನಡೆಸಿಕೊಟ್ಟು ಯೋಗದ ಮಹತ್ವವನ್ನು ವಿದ್ಯಾರ್ಥಿಗಳಿಗೆ ಮನಮುಟ್ಟುವಂತೆ ತಿಳಿಯಪಡಿಸಿದರು.

ಯೋಗ ಮಾಡಿ ಸುಯೋಗಿಗಳಾಗಬಹುದು. ಯೋಗವು ಮಾನವನ ದೇಹದ ದೈಹಿಕ ಮಾನಸಿಕ ಮತ್ತು ಆಧ್ಯಾತ್ಮಿಕ ಸ್ಥಿತಿಯನ್ನು ಉನ್ನತ ಹಂತಕೆ ಕೊಂಡೊಯ್ಯುತ್ತದೆ ಎಂದು ನುಡಿದರು. ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ವಿದ್ಯಾಲಕ್ಷ್ಮಿ, ಯೋಗ ತರಬೇತುಗಾರರಾದ ಮಾನ್ಯ ಆತ್ಮಿಕ ಮತ್ತು ಸಚಿ ಹಾಗೂ ಶಾಲಾ ಯೋಗ ತರಬೇತಿ ವಿದ್ಯಾರ್ಥಿಗಳೆಲ್ಲಾ ಭಾಗವಹಿಸಿದ್ದರು.

10ನೇ ತರಗತಿಯ ವಿದ್ಯಾರ್ಥಿನಿಯಾದ ಶರದಿ ಸ್ವಾಗತಿಸಿ, ಪೂಜಾ ವಂದನಾರ್ಪಣೆಯನ್ನು ಮಾಡಿದರು.

ಈ ಕಾರ್ಯಕ್ರಮದ ಸಂಯೋಜನೆಯನ್ನು ಶಾಲಾ ದೈಹಿಕಶಿಕ್ಷಕರಾದ ಸುಭಾಷ್ ಮಾಡಿದರು.

Related posts

ಕಳಿಯ ಗ್ರಾಮ ಪಂಚಾಯತ್ ನಲ್ಲಿ ಸಾಮಾಜಿಕ ಲೆಕ್ಕ ಪರಿಶೋಧನೆ

Suddi Udaya

ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ ಅವರಿಗೆ ಶಿಷ್ಯಂದಿರಿಂದ ಬೀಳ್ಕೊಡುಗೆ- ಸನ್ಮಾನ

Suddi Udaya

ಉಜಿರೆ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಕರ್ನಾಟಕ ಮುಸ್ಲಿಂ ಜಮಾಅತ್ ಕಾಜೂರ್ ಸರ್ಕಲ್ : ಪ್ರಜಾಭಾರತ ಸಂಗಮ

Suddi Udaya

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಚೇತರಿಸಿಕೊಳ್ಳುತ್ತಿರುವ ಹೂವಿನ ವ್ಯಾಪಾರಿ ಶಿವರಾಮ್: ಕೆಇಬಿ ಭಾಸ್ಕರ್ ಗುರುಸ್ವಾಮಿ ಇವರ ನೇತೃತ್ವದಲ್ಲಿ ಸಂಗ್ರಹಿಸಿದ ರೂ. 53,011 ವೈದ್ಯಕೀಯ ನೆರವು ಹಸ್ತಾಂತರ

Suddi Udaya

ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನದ ಅಂಗವಾಗಿ ಬೆಳ್ತಂಗಡಿ ತಾ.ಪಂ. ನಲ್ಲಿ ಬಾಲ ಕಾರ್ಮಿಕ ನಿರ್ಮೂಲನೆ ಕುರಿತು ಪ್ರಮಾಣ ವಚನ

Suddi Udaya
error: Content is protected !!