30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಕುತ್ಲೂರು ಸರಕಾರಿ ಉನ್ನತೀಕರಿಸಿದ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

ಕುತ್ಲೂರು ಸರಕಾರಿ ಉನ್ನತೀಕರಿಸಿದ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣಾ ಸಮಾರಂಭವು ನಡೆಯಿತು.

ಮುರಳಿ ಬಿ ನೋಟರಿ ವಕೀಲರು ಬೆಳ್ತಂಗಡಿ ಇವರು ಬರೆಯುವ ಪುಸ್ತಕ ವಿತರಣೆ ಮಾಡಿ ಸರಕಾರಿ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳು ದೇಶದ ಉನ್ನತ ಹುದ್ದೆಯನ್ನು ಅಲಂಕರಿಸಿರುತ್ತಾರೆ. ನಮ್ಮ ಈ ಶಾಲೆಯ ವಿದ್ಯಾರ್ಥಿಗಳು ಉನ್ನತ ವ್ಯಾಸಂಗ ಮಾಡಿ ದೇಶದ ಉತ್ತಮ ಪ್ರಜೆಗಳಾಗಬೇಕೆಂದು ಶುಭ ಹಾರೈಸಿದರು.

ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ರಾಮಚಂದ್ರ ಭಟ್ ಕುಕ್ಕುಜೆ ಪುಸ್ತಕ ವಿತರಣೆ ಮಾಡಿದ ವಕೀಲರನ್ನು ಅಭಿನಂದಿಸಿದರು. ವೇದಿಕೆಯಲ್ಲಿ ಕೂತ್ಲೂರು ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ಸತೀಶ್ ಪಡಿವಾಳ್, ಶಾಲಾ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ ಜ್ಯೋತಿ ಶಿವಣ್ಣ ಶೆಟ್ಟಿ, ಗ್ರಾಮ ಪಂಚಾಯಿತಿ ಸದಸ್ಯರಾದ ಸಂತೋಷ್, ಮತ್ತು ಪ್ರೇಮ, ವಕೀಲರ ಧರ್ಮಪತ್ನಿ ಮನೋರಮ ಭಟ್, ಮಕ್ಕಳಾದ ಮಯೂರ ಮತ್ತು ಮಂದಾರ ಉಪಸ್ಥಿತರಿದ್ದರು.

ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಸುಮನಾಜಿ ಯವರು ಸ್ವಾಗತಿಸಿದರು, ಶ್ರೀಮತಿ ಶಿಲ್ಪಾರವರು ಧನ್ಯವಾದವಿತ್ತರು. ಶಾಲಾ ಮಕ್ಕಳ ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Related posts

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಅಲ್ಪಸಂಖ್ಯಾತ ಘಟಕಕ್ಕೆ ನೂತನ ಅಧ್ಯಕ್ಷರ ನೇಮಕ

Suddi Udaya

ಜಿ.ಪಂ. ಉಪ ಕಾರ್ಯದರ್ಶಿ ಆನಂದ ಕುಮಾರ್ ರವರ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿ ತಾಲೂಕು ಪಂಚಾಯತ್ ಮಾಸಿಕ ಕೆ.ಡಿ.ಪಿ.ಸಭೆ

Suddi Udaya

ಬೆನ್ನುಹುರಿ ಅಪಘಾತಕ್ಕೆ ಒಳಾಗದವರಿಗೆ ರೂ. 5 ಸಾವಿರ ಮಾಸಾಶನ ನೀಡಲು ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾ‌ರ್ ಆಗ್ರಹ

Suddi Udaya

ಕಡಿರುದ್ಯಾವರ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಕಳೆಂಜ ಬಿಜೆಪಿ ಮುಖಂಡನ ಮೇಲಿನ ಹಲ್ಲೆ ಕುರಿತು ಬಿಜೆಪಿ ಮಂಡಲ ವತಿಯಿಂದ ಪತ್ರಿಕಾಗೋಷ್ಠಿ

Suddi Udaya

ಬಂಗಾಡಿ ಸಹಸ್ರ ನಾಗಬನದಲ್ಲಿ ಶ್ರೀ ಅಷ್ಟಪವಿತ್ರ ನಾಗಬ್ರಹ್ಮಲಿಂಗೇಶ್ವರ ದೇವರು ಮತ್ತು ಶ್ರೀ ಮಹಾಗಣಪತಿ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ

Suddi Udaya
error: Content is protected !!