September 6, 2026
Uncategorizedಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ರಾಷ್ಟ್ರೀಯ ಹೆದ್ದಾರಿಯ  ಚರಂಡಿ ದುರಸ್ತಿ           

ಉಜಿರೆ: ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ ರಸ್ತೆಯ ಕಲ್ಮಂಜ ಗ್ರಾಮದ ನಿಡಿಗಲ್ ಪರಿಸರದಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ರಸ್ತೆ ಬದಿಯ ಚರಂಡಿಗಳನ್ನು ಸ್ವಚ್ಛಗೊಳಿಸಲಾಯಿತು. ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ರಾಷ್ಟ್ರೀಯ ಹೆದ್ದಾರಿಯ ಮೋರಿಗಳಲ್ಲಿ ತುಂಬಿದ್ದ ತ್ಯಾಜ್ಯವನ್ನು ತೆರವುಗೊಳಿಸಿ, ಅಗತ್ಯ ಸ್ಥಳಗಳಲ್ಲಿ ಚರಂಡಿ ನಿರ್ಮಿಸಿ ಮಳೆ ನೀರು ಸರಾಗವಾಗಿ ಹರಿಯಲು ವ್ಯವಸ್ಥೆ ಮಾಡಲಾಯಿತು.
ಇಲ್ಲಿನ ಕೆಲವು ಪ್ರದೇಶಗಳಲ್ಲಿ ರಸ್ತೆ ಚರಂಡಿಯ ಮೋರಿಗಳು ಕಸಕಡ್ಡಿ, ತ್ಯಾಜ್ಯಗಳಿಂದ ಬ್ಲಾಕ್ ಆಗಿ ಮಳೆ ನೀರು ರಸ್ತೆಯುದ್ದಕ್ಕೂ ಹರಿಯುತ್ತಿತ್ತು. ರಾಷ್ಟ್ರೀಯ ಹೆದ್ದಾರಿ ವ್ಯಾಪ್ತಿಯಲ್ಲಿ ಬರುವ ಪಂಚಾಯಿತಿಗಳು ತಮ್ಮ ವ್ಯಾಪ್ತಿಯಲ್ಲಿ ಇಂತಹ ಪ್ರಾಥಮಿಕ ಕೆಲಸಗಳನ್ನು ನಡೆಸಿದರೆ ರಸ್ತೆಯಲ್ಲಿ ಮಳೆ ನೀರು ಹರಿದು ವಾಹನ ಸಂಚಾರಕ್ಕೆ ಆತಂಕಕಾರಿಯಾಗುವ  ಸಂಭವ ಕಡಿಮೆಯಾಗಬಹುದು.

Related posts

ನೈರುತ್ಯ ಶಿಕ್ಷಕರ ಕ್ಷೇತ್ರ ಹಾಗೂ ಪದವೀಧರ ಕ್ಷೇತ್ರದ ಚುನಾವಣೆ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂರಿಂದ ಮತದಾನ

Suddi Udaya

ಎಕ್ಸೆಲ್‌ನ ವಿದ್ಯಾರ್ಥಿಗಳು ದೇಶದ ಪ್ರತಿಷ್ಠಿತ ಐಐಟಿಗಳಿಗೆ

Suddi Udaya

ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಉಜಿರೆಯಲ್ಲಿ ‘ಗುರುಪೂರ್ಣಿಮೆ ಮಹೋತ್ಸವ’

Suddi Udaya

ಎಸ್‌ಜಿಎಫ್‌ಐ ರಾಷ್ಟ್ರೀಯ ಕಬಡ್ಡಿ ಪಂದ್ಯಾಟ: ರಾಜ್ಯ ಪ್ರತಿನಿಧಿಸಲಿರುವ ಉಜಿರೆಯ ಎಸ್.ಡಿ.ಎಂ ತಂಡ

Suddi Udaya

ಕುತ್ಲೂರು ಉನ್ನತಿಕರಿಸೀದ ಸ.ಹಿ.ಪ್ರಾ ಶಾಲಾ ಮಕ್ಕಳಿಗೆಊಟದ ಸ್ಟೀಲ್ ತಟ್ಟೆ ಹಾಗೂ ಕಪಾಟು ವಿತರಣೆ

Suddi Udaya

ಎಕ್ಸಲೆಂಟ್ ಮೂಡುಬಿದಿರೆ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಯುವರಾಜ್ ಜೈನ್ ಅವರಿಗೆ ರಾಷ್ಟ್ರಮಟ್ಟದ ಪ್ರತಿಷ್ಠಿತ “ಭಾರತ್ ರತ್ನ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಎಜುಕೇಶನ್ ಎಕ್ಸಲೆನ್ಸ್ ಅವಾರ್ಡ್”

Suddi Udaya
error: Content is protected !!