September 6, 2026
ನಿಧನ

ಹಿರಿಯ ಕಾಂಗ್ರೆಸಿಗ ಗೇರುಕಟ್ಟೆ ಸುಣ್ಣಲಡ್ಡ ಚೆರಿಮೋನು ಬ್ಯಾರಿ ನಿಧನ

ಗೇರುಕಟ್ಟೆ: ಬೆಳ್ತಂಗಡಿ ತಾಲ್ಲೂಕಿನ ಗೇರುಕಟ್ಟೆ ಸುಣ್ಣಲಡ್ಡ ನಿವಾಸಿ ಹಿರಿಯ ಕಾಂಗ್ರೆಸಿಗ ಚೆರಿಮೋನು ಬ್ಯಾರಿ (80ವ ) ಜೂ.15ರಂದು ನಿದನರಾದರು.
ಕಾಂಗ್ರೆಸ್ ಪಕ್ಷದ ಹಿರಿಯ ಕಾರ್ಯಕರ್ತರಾಗಿದ್ದ ಇವರು ದಿ.ಇಂದಿರಾ ಗಾಂಧಿ ಕಾಲದಿಂದಲೂ ಕಳಿಯ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷವನ್ನು ಸದೃಢವಾಗಿ ಕಟ್ಟಿ ಬೆಳೆಸಿದ ಒಬ್ಬ ನಿಷ್ಠಾವಂತ ಕಾರ್ಯಕರ್ತರಾಗಿದ್ದರು.
ಮೃತರು ಪತ್ನಿ ಮಕ್ಕಳು ಅಪಾರ ಬಂದು ಬಳಗವನ್ನು ಅಗಲಿದ್ದಾರೆ.
[

Related posts

ಕೊಕ್ಕಡ ಆಟೋ ಚಾಲಕ ಶರತ್ ಕುಮಾರ್ ಕೆ ಹೃದಯಾಘಾತದಿಂದ ನಿಧನ

Suddi Udaya

ಮುಂಡಾಜೆ: ಸೊಮಂತ್ತಡ್ಕ ನಿವಾಸಿ ಸಾವಿತ್ರಿ ನಿಧನ

Suddi Udaya

ಧರ್ಮಸ್ಥಳ: ಗಂಗಾಧರ ಬೇಕಲ್ ನಿಧನ

Suddi Udaya

ಪಟ್ರಮೆ : ಕಲೆಂಬಿಕಾಡು ನಿವಾಸಿ ನೋಣಯ್ಯ ಗೌಡ ನಿಧನ

Suddi Udaya

ಪದ್ಮುಂಜ ಸಿಎ ಬ್ಯಾಂಕ್ ಸಿಬ್ಬಂದಿ ಚಿದಾನಂದ ಗೌಡ ನಿಧನ

Suddi Udaya

ಇಳಂತಿಲ ಗ್ರಾಮದ ಕಟ್ಟೆಚಾರು ನಿವಾಸಿ ಕುಶಾಲಪ್ಪ ಗೌಡ ನಿಧನ

Suddi Udaya
error: Content is protected !!