23.5 C
ಪುತ್ತೂರು, ಬೆಳ್ತಂಗಡಿ
June 8, 2026
ನಿಧನ

ಹಿರಿಯ ಕಾಂಗ್ರೆಸಿಗ ಗೇರುಕಟ್ಟೆ ಸುಣ್ಣಲಡ್ಡ ಚೆರಿಮೋನು ಬ್ಯಾರಿ ನಿಧನ

ಗೇರುಕಟ್ಟೆ: ಬೆಳ್ತಂಗಡಿ ತಾಲ್ಲೂಕಿನ ಗೇರುಕಟ್ಟೆ ಸುಣ್ಣಲಡ್ಡ ನಿವಾಸಿ ಹಿರಿಯ ಕಾಂಗ್ರೆಸಿಗ ಚೆರಿಮೋನು ಬ್ಯಾರಿ (80ವ ) ಜೂ.15ರಂದು ನಿದನರಾದರು.
ಕಾಂಗ್ರೆಸ್ ಪಕ್ಷದ ಹಿರಿಯ ಕಾರ್ಯಕರ್ತರಾಗಿದ್ದ ಇವರು ದಿ.ಇಂದಿರಾ ಗಾಂಧಿ ಕಾಲದಿಂದಲೂ ಕಳಿಯ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷವನ್ನು ಸದೃಢವಾಗಿ ಕಟ್ಟಿ ಬೆಳೆಸಿದ ಒಬ್ಬ ನಿಷ್ಠಾವಂತ ಕಾರ್ಯಕರ್ತರಾಗಿದ್ದರು.
ಮೃತರು ಪತ್ನಿ ಮಕ್ಕಳು ಅಪಾರ ಬಂದು ಬಳಗವನ್ನು ಅಗಲಿದ್ದಾರೆ.
[

Related posts

ಗಂಗಯ್ಯ ಗೌಡ, ಕೊಡಿಂಗೇರಿ ನಿಧನ

Suddi Udaya

ಮೊಗ್ರು: ಕೋರಿಯಾರು ಎಂಬಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಕಳಿಯ: ಬಾಕಿಮಾರು ನಿವಾಸಿ ಶ್ರೀಮತಿ ರುಕ್ಮಿಣಿ ನಿಧನ

Suddi Udaya

ಕಬ್ಬಡಿ ಆಟಗಾರ ಪ್ರೀತಮ್ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ವೇಣೂರು: ಅಬ್ಬುವಾಕ ಬೋಲೂರು ನಿಧನ

Suddi Udaya

ಬೆಳ್ತಂಗಡಿ ಪಿ. ಎಲ್. ಡಿ ಬ್ಯಾಂಕಿನ ನಿರ್ದೇಶಕ ಲೋಕಯ್ಯ ಗೌಡ ನಿಧನ

Suddi Udaya
error: Content is protected !!