26.2 C
ಪುತ್ತೂರು, ಬೆಳ್ತಂಗಡಿ
June 8, 2026
ನಿಧನ

ಹಿರಿಯ ಕಾಂಗ್ರೆಸಿಗ ಗೇರುಕಟ್ಟೆ ಸುಣ್ಣಲಡ್ಡ ಚೆರಿಮೋನು ಬ್ಯಾರಿ ನಿಧನ

ಗೇರುಕಟ್ಟೆ: ಬೆಳ್ತಂಗಡಿ ತಾಲ್ಲೂಕಿನ ಗೇರುಕಟ್ಟೆ ಸುಣ್ಣಲಡ್ಡ ನಿವಾಸಿ ಹಿರಿಯ ಕಾಂಗ್ರೆಸಿಗ ಚೆರಿಮೋನು ಬ್ಯಾರಿ (80ವ ) ಜೂ.15ರಂದು ನಿದನರಾದರು.
ಕಾಂಗ್ರೆಸ್ ಪಕ್ಷದ ಹಿರಿಯ ಕಾರ್ಯಕರ್ತರಾಗಿದ್ದ ಇವರು ದಿ.ಇಂದಿರಾ ಗಾಂಧಿ ಕಾಲದಿಂದಲೂ ಕಳಿಯ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷವನ್ನು ಸದೃಢವಾಗಿ ಕಟ್ಟಿ ಬೆಳೆಸಿದ ಒಬ್ಬ ನಿಷ್ಠಾವಂತ ಕಾರ್ಯಕರ್ತರಾಗಿದ್ದರು.
ಮೃತರು ಪತ್ನಿ ಮಕ್ಕಳು ಅಪಾರ ಬಂದು ಬಳಗವನ್ನು ಅಗಲಿದ್ದಾರೆ.
[

Related posts

ಗುರುವಾಯನಕೆರೆ ನಿವಾಸಿ ಹನುಮಾನ್ ಟ್ರಾವೆಲ್ಸ್ ಏಜೆಂಟ್ ಪಂಡರಿನಾಥ್ ನಾಯಕ್ ನಿಧನ

Suddi Udaya

ತೆಂಕಕಾರಂದೂರು ಆಲಡ್ಕ ಬಿಕ್ಕಿರ ನಿವಾಸಿ ದೇವದಾಸ ನಿಧನ

Suddi Udaya

ನಿವೃತ ಡಿಸಿಪಿ ಡಿ. ಧರ್ಮಯ್ಯ ಹೃದಯಾಘಾತದಿಂದ ನಿಧನ

Suddi Udaya

ಪಡಂಗಡಿ ನಡಿಬೆಟ್ಟುಗುತ್ತು ನಿವಾಸಿ ಹಿರಿಯ ನ್ಯಾಯವಾದಿ ನೇಮಿರಾಜ್ ಶೆಟ್ಟಿ ನಿಧನ

Suddi Udaya

ಕಳೆಂಜ ನಾಟಿ ವೈದ್ಯೆಕಮಲ ನಿಧನ :

Suddi Udaya

ನಾಲ್ಕೂರು: ಬೊಳ್ಳಾಜೆ ನಿವಾಸಿ ಸೀತು ನಿಧನ

Suddi Udaya
error: Content is protected !!