37.9 C
ಪುತ್ತೂರು, ಬೆಳ್ತಂಗಡಿ
March 6, 2026
ಚಿತ್ರ ವರದಿವರದಿಶಾಲಾ ಕಾಲೇಜು

ಗುತ್ತಿನಬೈಲು ಸ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

ಸ. ಹಿ.ಪ್ರಾ. ಶಾಲೆ. ಗುತ್ತಿನ ಬೈಲು ಇಲ್ಲಿ ವಿದ್ಯಾಭಿಮಾನಿಗಳು ಮತ್ತು ದಾನಿಗಳಾದ ಮುರಳಿ. ಬಿ.ನೋಟರಿ ವಕೀಲರು ಬೆಳ್ತಂಗಡಿ ಇವರು ಒಂದರಿಂದ ಏಳನೇ ತರಗತಿಯ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬರೆಯುವ ನೋಟ್ ಪುಸ್ತಕಗಳ ಪ್ರಾಯೋಜಕತ್ವ ವಹಿಸಿ ಮಕ್ಕಳಿಗೆ ಬರೆಯುವ ಪುಸ್ತಕ ವಿತರಿಸಿದರು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನುಎಸ್. ಡಿ. ಎಂ.ಸಿ ಅಧ್ಯಕ್ಷರಾದ ಶ್ರೀ ಪ್ರಭಾಕರ್ ಭಟ್. ವಹಿಸಿದ್ದರು.ಈ ಕಾರ್ಯಕ್ರಮದಲ್ಲಿ ಎಸ್ ಡಿ ಎಂ ಸಿ ಸದಸ್ಯರು, ಪೋಷಕರು,ದಾನಿಗಳಾದ ಶ್ರೀ ಮುರಳಿ. ಬಿ.ನೋಟರಿ ವಕೀಲರು, ಇವರ ಧರ್ಮಪತ್ನಿಯಾದ ಶ್ರೀಮತಿ ಮನೋರಮ, ಮಕ್ಕಳಾದ ಮಯೂರ ಹಾಗೂ ಮಂದಾರ ಉಪಸ್ಥಿತರಿದ್ದರು. ಕಾರ್ಯಕ್ರಮದ ಸ್ವಾಗತವನ್ನು ಶ್ರೀ ದಿನೇಶ್. ಕೆ ಗೌರವ ಶಿಕ್ಷಕರು, ಪ್ರಾಸ್ತಾವಿಕ ಮಾತನ್ನು ಶ್ರೀಮತಿ ನಮಿತಾ ಆರ್ ಪ್ರಭಾರ ಮುಖ್ಯಶಿಕ್ಷಕಿ, ಧನ್ಯವಾದ ಗಳನ್ನು ಶ್ರೀಮತಿ ಶ್ಯಾಮಲಾ. ಕೆ ಸಹ ಶಿಕ್ಷಕಿ, ನಿರೂಪಣೆಯನ್ನು ಶ್ರೀ ವಸಂತಗುಡಿಗಾರ್ ಸಹ ಶಿಕ್ಷಕ ನೆರವೇರಿಸಿದರು.

Related posts

ಉಜಿರೆ: ಜಿಲ್ಲಾ ಮಟ್ಟದ ಶ್ರೀಮದ್ಭಗವದ್ಗೀತಾ ಸ್ಪರ್ಧೆಗಳ ಬಹುಮಾನ ವಿತರಣಾ ಸಮಾರಂಭ

Suddi Udaya

ದೇವಿಕಿರಣ್ ಕಲಾನಿಕೇತನ ಸಂಸ್ಥೆಗೆ ಭರತನಾಟ್ಯ ಜೂನಿಯರ್ ಹಾಗೂ ವಿದ್ವತ್ ಪೂರ್ವ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Suddi Udaya

ಸುಲ್ಕೇರಿಮೊಗ್ರು ನಾಯಿಜೆ ಚಂದಯ್ಯ ಮಡಿವಾಳ ಮನೆಯ ಹತ್ತಿರ ಭಾರಿ ಮಳೆಗೆ ಗುಡ್ಡ ಕುಸಿತ

Suddi Udaya

ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕ ಹಾಗೂ ಅರಣ್ಯ ಅಧಿಕಾರಿಗಳಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಮಡಂತ್ಯಾರು ಸಿಎ ಬ್ಯಾಂಕ್ ನೇತೃತ್ವದಲ್ಲಿ ದ.ಕ ಜಿಲ್ಲಾ ಮಟ್ಟದ 72 ನೇ ಅಖಿಲ ಭಾರತ ಸಹಕಾರ ಸಪ್ತಾಹ :ಶಾಸಕ ಹರೀಶ್ ಪೂಂಜರವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ತೆಕ್ಕಾರು: ಬಾಜಾರು ಓಂ ರಾಮ್ ಫ್ರೆಂಡ್ಸ್ ಆಶ್ರಯದಲ್ಲಿ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ

Suddi Udaya
error: Content is protected !!