25.5 C
ಪುತ್ತೂರು, ಬೆಳ್ತಂಗಡಿ
April 24, 2026
ಚಿತ್ರ ವರದಿವರದಿಶಾಲಾ ಕಾಲೇಜು

ಗುತ್ತಿನಬೈಲು ಸ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

ಸ. ಹಿ.ಪ್ರಾ. ಶಾಲೆ. ಗುತ್ತಿನ ಬೈಲು ಇಲ್ಲಿ ವಿದ್ಯಾಭಿಮಾನಿಗಳು ಮತ್ತು ದಾನಿಗಳಾದ ಮುರಳಿ. ಬಿ.ನೋಟರಿ ವಕೀಲರು ಬೆಳ್ತಂಗಡಿ ಇವರು ಒಂದರಿಂದ ಏಳನೇ ತರಗತಿಯ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬರೆಯುವ ನೋಟ್ ಪುಸ್ತಕಗಳ ಪ್ರಾಯೋಜಕತ್ವ ವಹಿಸಿ ಮಕ್ಕಳಿಗೆ ಬರೆಯುವ ಪುಸ್ತಕ ವಿತರಿಸಿದರು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನುಎಸ್. ಡಿ. ಎಂ.ಸಿ ಅಧ್ಯಕ್ಷರಾದ ಶ್ರೀ ಪ್ರಭಾಕರ್ ಭಟ್. ವಹಿಸಿದ್ದರು.ಈ ಕಾರ್ಯಕ್ರಮದಲ್ಲಿ ಎಸ್ ಡಿ ಎಂ ಸಿ ಸದಸ್ಯರು, ಪೋಷಕರು,ದಾನಿಗಳಾದ ಶ್ರೀ ಮುರಳಿ. ಬಿ.ನೋಟರಿ ವಕೀಲರು, ಇವರ ಧರ್ಮಪತ್ನಿಯಾದ ಶ್ರೀಮತಿ ಮನೋರಮ, ಮಕ್ಕಳಾದ ಮಯೂರ ಹಾಗೂ ಮಂದಾರ ಉಪಸ್ಥಿತರಿದ್ದರು. ಕಾರ್ಯಕ್ರಮದ ಸ್ವಾಗತವನ್ನು ಶ್ರೀ ದಿನೇಶ್. ಕೆ ಗೌರವ ಶಿಕ್ಷಕರು, ಪ್ರಾಸ್ತಾವಿಕ ಮಾತನ್ನು ಶ್ರೀಮತಿ ನಮಿತಾ ಆರ್ ಪ್ರಭಾರ ಮುಖ್ಯಶಿಕ್ಷಕಿ, ಧನ್ಯವಾದ ಗಳನ್ನು ಶ್ರೀಮತಿ ಶ್ಯಾಮಲಾ. ಕೆ ಸಹ ಶಿಕ್ಷಕಿ, ನಿರೂಪಣೆಯನ್ನು ಶ್ರೀ ವಸಂತಗುಡಿಗಾರ್ ಸಹ ಶಿಕ್ಷಕ ನೆರವೇರಿಸಿದರು.

Related posts

ಕರಾಟೆ ಚಾಂಪಿಯನ್ ಶಿಪ್: ಶಕ್ತಿನಗರದ ಸೆನ್ಸಾಯ್ ಸಿರಾಜ್ ಎಚ್ ರವರಿಗೆ ಬ್ಲಾಕ್ ಬೆಲ್ಟ್ ಸೀನಿಯರ್ ವಿಭಾಗದಲ್ಲಿ ಗ್ರ್ಯಾಂಡ್ ಚಾಂಪಿಯನ್ ಟ್ರೋಫಿ

Suddi Udaya

ಅನುಗ್ರಹ ಆಂ.ಮಾ. ಶಾಲೆಯಲ್ಲಿ ದೀಪ ಪ್ರದಾನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ಸಂವಿಧಾನ ದಿನಾಚರಣೆಯ ಪ್ರಯುಕ್ತ ರಸಪ್ರಶ್ನೆ ಕಾರ್ಯಕ್ರಮ

Suddi Udaya

ಸಾಂಸ್ಕೃತಿಕ ಸ್ಪರ್ಧೆ: ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಾದ ತೇಜಸ್ ಮತ್ತು ಸಾತ್ವಿಕ್ ಯಂ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಎಸ್ ಎಸ್ ಎಲ್ ಸಿ ಫಲಿತಾಂಶ : ಉಜಿರೆ ಎಸ್ ಡಿ ಎಂ ಅನುದಾನಿತ ಸೆಕೆಂಡರಿ ಶಾಲೆ ಶೇ.99.34 ಫಲಿತಾಂಶ

Suddi Udaya

ಬೆಳ್ತಂಗಡಿ ಎಸ್.ಐ.ಟಿ ವಿಚಾರಣೆಗೆ ಹಾಜರಾದ ಗಿರೀಶ್ ಮಟ್ಟಣ್ಣವರ್ ಹಾಗೂ ವಿಠಲ್ ಗೌಡ

Suddi Udaya
error: Content is protected !!