38.6 C
ಪುತ್ತೂರು, ಬೆಳ್ತಂಗಡಿ
March 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುತ್ಯಾರು ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನ: ಬೆಳ್ತಂಗಡಿ ಪೊಲೀಸ್ ರಿಂದ ತನಿಖೆ

ಬೆಳ್ತಂಗಡಿ: ಇಲ್ಲಿಯ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಜೂ.13 ರಂದು ರಾತ್ರಿ 11 ಗಂಟೆ ಸುಮಾರಿಗೆ ಕಳ್ಳತನಕ್ಕೆ ಯತ್ನಿಸಿದ್ದು ದೇವಸ್ಥಾನದ ಸಿಬ್ಬಂದಿ ಎಚ್ಚರಗೊಂಡು ಬೊಬ್ಬೆ ಹೊಡೆದಿದ್ದು ಕಳ್ಳರು ಪರಾರಿಯಾದ ಘಟನೆ ನಡೆದಿದೆ.

ದೇವಸ್ಥಾನದ ಸಮೀಪವಿರುವ ಗೋಡೌನ್‌ನಲ್ಲಿರುವ ಕಂಬಗಳನ್ನು ಉಪಯೋಗಿಸಿ ಏಣಿ ಮಾಡಿ ದೇವಸ್ಥಾನದ ಹಿಂಬದಿಯಿಂದ ಕಳ್ಳತನಕ್ಕೆ ಯತ್ನ ನಡೆದಿದ್ದು ಶಬ್ದಕ್ಕೆ ಎಚ್ಚರಗೊಂಡ ಸಿಬ್ಬಂದಿ ತಕ್ಷಣ ಬೊಬ್ಬೆ ಹೊಡೆದಿದ್ದು ಕಳ್ಳರು ಪರಾರಿಯಾಗಿದ್ದಾರೆ.

ಅದೇ ದಿನ ಕುತ್ಯಾರು ದೇವಸ್ಥಾನದ ಸಮೀಪದ ಹಾಡುಹಗಲೇ ಮನೆಯಲ್ಲಿ ಕಳ್ಳತನ ನಡೆದಿದ್ದು ಈ ಘಟನೆ ಸಾರ್ವಜನಿಕರಲ್ಲಿ ಆತಂಕ ಹುಟ್ಟಿಸಿದೆ. ಒಂದೇ ದಿನ ಎರಡು ಕಡೆಗಳಲ್ಲಿ ಕಳ್ಳತನ ನಡೆದಿದ್ದು, ಬೆಳ್ತಂಗಡಿ ಪೊಲೀಸರು ತನಿಖೆ ನಡೆಸುತ್ತಿದ್ದು ಇನ್ನಷ್ಟೇ ಮಾಹಿತಿಗಳು ತಿಳಿಯಲಿದೆ..

Related posts

ಬೆಳ್ತಂಗಡಿ ಪಾರಸ್ ಪೃಥ್ವಿ ಜುವೆಲ್ಸ್ ನಲ್ಲಿ ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ” ಪೃಥ್ವಿ ಮಹಾಪರ್ವ”

Suddi Udaya

ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟು ಹಬ್ಬದ ಪ್ರಯುಕ್ತ ಶ್ರೀ ಉಮಾಮಹೇಶ್ವರ ದೇವರಿಗೆ ಸೀಯಾಳ ಅಭಿಷೇಕ ಹಾಗೂ ವಿಶೇಷ ಪೂಜೆ

Suddi Udaya

ಬೆದ್ರಬೆಟ್ಟು ಉದ್ಯಮಿ ಹಮೀದ್ ನಿಧನ

Suddi Udaya

ಸೌತಡ್ಕ : ಆನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ರವರ ಪುತ್ರಿಗೆ ಐಟಿ ಕಂಪೆನಿಯಲ್ಲಿ ಉದ್ಯೋಗ ದೊರಕಿಸಿಕೊಟ್ಟ ರಕ್ಷಿತ್ ಶಿವರಾo

Suddi Udaya

ಗೇರುಕಟ್ಟೆ: ಪರಪ್ಪು ಉರೂಸ್ ಸಮಾರೋಪ ಸಮಾರಂಭ

Suddi Udaya

ಧರ್ಮಸ್ಥಳ: ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಸಂಭ್ರಮ: ಪ್ರಧಾನಮಂತ್ರಿ, ಉಪರಾಷ್ಟ್ರಪತಿ ಹಾಗೂ ವಿವಿಧ ಗಣ್ಯರಿಂದ ಶುಭಾಶಯ

Suddi Udaya
error: Content is protected !!