22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುತ್ಯಾರು ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನ: ಬೆಳ್ತಂಗಡಿ ಪೊಲೀಸ್ ರಿಂದ ತನಿಖೆ

ಬೆಳ್ತಂಗಡಿ: ಇಲ್ಲಿಯ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಜೂ.13 ರಂದು ರಾತ್ರಿ 11 ಗಂಟೆ ಸುಮಾರಿಗೆ ಕಳ್ಳತನಕ್ಕೆ ಯತ್ನಿಸಿದ್ದು ದೇವಸ್ಥಾನದ ಸಿಬ್ಬಂದಿ ಎಚ್ಚರಗೊಂಡು ಬೊಬ್ಬೆ ಹೊಡೆದಿದ್ದು ಕಳ್ಳರು ಪರಾರಿಯಾದ ಘಟನೆ ನಡೆದಿದೆ.

ದೇವಸ್ಥಾನದ ಸಮೀಪವಿರುವ ಗೋಡೌನ್‌ನಲ್ಲಿರುವ ಕಂಬಗಳನ್ನು ಉಪಯೋಗಿಸಿ ಏಣಿ ಮಾಡಿ ದೇವಸ್ಥಾನದ ಹಿಂಬದಿಯಿಂದ ಕಳ್ಳತನಕ್ಕೆ ಯತ್ನ ನಡೆದಿದ್ದು ಶಬ್ದಕ್ಕೆ ಎಚ್ಚರಗೊಂಡ ಸಿಬ್ಬಂದಿ ತಕ್ಷಣ ಬೊಬ್ಬೆ ಹೊಡೆದಿದ್ದು ಕಳ್ಳರು ಪರಾರಿಯಾಗಿದ್ದಾರೆ.

ಅದೇ ದಿನ ಕುತ್ಯಾರು ದೇವಸ್ಥಾನದ ಸಮೀಪದ ಹಾಡುಹಗಲೇ ಮನೆಯಲ್ಲಿ ಕಳ್ಳತನ ನಡೆದಿದ್ದು ಈ ಘಟನೆ ಸಾರ್ವಜನಿಕರಲ್ಲಿ ಆತಂಕ ಹುಟ್ಟಿಸಿದೆ. ಒಂದೇ ದಿನ ಎರಡು ಕಡೆಗಳಲ್ಲಿ ಕಳ್ಳತನ ನಡೆದಿದ್ದು, ಬೆಳ್ತಂಗಡಿ ಪೊಲೀಸರು ತನಿಖೆ ನಡೆಸುತ್ತಿದ್ದು ಇನ್ನಷ್ಟೇ ಮಾಹಿತಿಗಳು ತಿಳಿಯಲಿದೆ..

Related posts

ದಿನಸಿ‌ ಅಂಗಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ, ವೇಣೂರು ಪೊಲೀಸರಿಂದ ದಾಳಿ: ಅಂಗಡಿ ಮಾಲೀಕ‌ನ ವಿರುದ್ದ ಕೇಸು ದಾಖಲು

Suddi Udaya

ಬೆಳ್ತಂಗಡಿ ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟದ ಮಹಾಸಭೆ ಹಾಗೂ ಒಕ್ಕೂಟ ಬಲವರ್ಧನೆ ತರಬೇತಿ

Suddi Udaya

ಜ. 29-31: ಬೆಳ್ತಂಗಡಿ ಸ್ಪಂದನ ಪಾಲಿಕ್ಲಿನಿಕ್ ಮತ್ತು ಲ್ಯಾಬೋರೇಟರಿ ಹಾಗೂ ಸ್ಪಂದನ ಕ್ಲಿನಿಕ್‌ನಲ್ಲಿ ಉಚಿತ ಹಾಗೂ ವಿಶೇಷ ರಿಯಾಯಿತಿ

Suddi Udaya

ನಾಳೆ (ಮೇ 16): ಕಕ್ಕಿಂಜೆಯಲ್ಲಿ ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸ್ಥಳಾಂತರಿತ ಶಾಖೆಯ ಉದ್ಘಾಟನಾ ಸಮಾರಂಭ

Suddi Udaya

ಸೇವಾಧಾಮ ಕಾರ್ಯ ಚಟುವಟಿಕೆಗಳಿಗೆ ದೇಣಿಗೆ ಸಂಗ್ರಹ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷರಾಗಿ ರಂಜಿತ್ ಹೆಚ್ ಡಿ ಬಳಂಜ

Suddi Udaya
error: Content is protected !!