25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೀಟ್ ಪರೀಕ್ಷೆಯಲ್ಲಿ ಎಕ್ಸೆಲ್ ನ ವಿದ್ಯಾರ್ಥಿಗೆ 692 ಅಂಕ

ಗುರುವಾಯನಕೆರೆ : ವೈದ್ಯಕೀಯ ಶಿಕ್ಷಣ ಪ್ರವೇಶ ಪರೀಕ್ಷೆಯಾದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಲ್ಲಿ (ನೀಟ್) ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಆದಿತ್ ಜೈನ್ ಒಟ್ಟು 720 ಅಂಕಗಳಲ್ಲಿ 692 ಅಂಕ ಗಳಿಸಿ ಎಲ್ಲರ ಹುಬ್ಬೇರುವಂತೆ ಮಾಡಿದ್ದಾನೆ.

ಗ್ರಾಮೀಣ ಪ್ರದೇಶದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗುಣಮಟ್ಟದ ವಿಜ್ಞಾನ ಶಿಕ್ಷಣ ಹಾಗೂ ಯೋಗ್ಯ ವೈದ್ಯಕೀಯ ಮತ್ತು ಎಂಜಿನಿಯರಿಂಗ್ ಸಂಸ್ಥೆಗಳಿಗೆ ಸೇರುವ ಕನಸಿಗೆ ಆಸರೆ ನೀಡಿದ ಎಕ್ಸೆಲ್ ರಾಜ್ಯದಲ್ಲೇ ಮಹೋನ್ನತ ಸಾಧನೆ ಮಾಡಿದೆ. ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಆದಿತ್ ಜೈನ್ ನ ಈ ಅಪೂರ್ವ ಸಾಧನೆಗೆ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ. ಎಕ್ಸೆಲ್ ನ ಹಲವು ವಿದ್ಯಾರ್ಥಿಗಳಿಗೆ ಅತ್ಯುತ್ತಮ ಮಾರ್ಕ್ ಗಳು ಬಂದಿದ್ದು.. ಬಹುತೇಕ ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣಕ್ಕೆ ಅರ್ಹರಾಗಿದ್ದಾರೆ. ಈ ಎಲ್ಲಾ ಪ್ರತಿಭಾವಂತರನ್ನು ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ , ಪ್ರಾಂಶುಪಾಲರು, ಪ್ರಾಧ್ಯಾಪಕರು ಅಭಿನಂದಿಸಿದ್ದಾರೆ.

Related posts

ಮಾ.22: ವೇಣೂರಿನಲ್ಲಿ 34ನೇ ವಾರ್ಷಿಕ ಮಹಾಸಭೆ ಹಾಗೂ ಶ್ರೀ ವಿಶ್ವಕರ್ಮ ಪೂಜೆ

Suddi Udaya

ಕಳೆಂಜ: ಮಣಿಗೇರಿ, ಕುಲಾಡಿ ಕಾಂಕ್ರೀಟ್ ರಸ್ತೆಯ ಕಾಮಗಾರಿ ಅಂತಿಮ

Suddi Udaya

ರಾಜ್ಯ ಸರ್ಕಾರ ಚುನಾವಣೆ ಸಂದರ್ಭದಲ್ಲಿ ನೀಡಿದ ಭರವಸೆಯಂತೆ ಕೇವಲ 3 ತಿಂಗಳಲ್ಲಿಗ್ಯಾರಂಟಿಗಳನ್ನು, ಅನುಷ್ಠಾನಗೊಳಿಸಿದೆ:ಎಂಎಲ್ಸಿ ಹರೀಶ್ ಕುಮಾರ್

Suddi Udaya

ಬೆಳ್ತಂಗಡಿ : ನೆರಿಯದಲ್ಲಿ ಚಿರತೆ ದಾಳಿಯಿಂದ ಕಡವೆ ಸಾವು: ಬೆಳ್ತಂಗಡಿ ಅರಣ್ಯ ಇಲಾಖೆಯಿಂದ ದಫನ

Suddi Udaya

ವೇಣೂರು ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ಪ.ಪಂ. ನಾಲ್ಕನೇ ವಾರ್ಡಿನ ಹಿಂದೂ ರುದ್ರ ಭೂಮಿಗೆ ರೂ 40 ಲಕ್ಷ ವೆಚ್ಚದಲ್ಲಿ ಶಿಲಾನ್ಯಾಸ ಕಾರ್ಯಕ್ರಮ

Suddi Udaya
error: Content is protected !!