September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸವಣಾಲು ಅ.ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ದಾನಿಗಳಾದ ಮುರಳಿ ನೋಟರಿ ವಕೀಲರು ಇವರ ಕುಟುಂಬದವರಿಂದ ನೋಟ್ ಪುಸ್ತಕಗಳ ವಿತರಣೆಯು ಜೂ 13 ರಂದು ಜರಗಿತು.

ಸಭಾಧ್ಯಕ್ಷತೆಯನ್ನು ಶಾಲಾಡಳಿತ ಟ್ರಸ್ಟಿನ ಅಧ್ಯಕ್ಷ ಕೃಷ್ಣಪ್ಪ ಗೌಡ ವಹಿಸಿದ್ದರು.

ದಾನಿಗಳಾದ ಶ್ರೀ ಮುರಳಿ ನೋಟರಿ ವಕೀಲರು, ಇವರ ಧರ್ಮಪತ್ನಿ ಶ್ರೀಮತಿ ಮನೋರಮಾ, ಸುಪುತ್ರರಾದ ಮಂದಾರ, ಮಯೂರ ,ಟ್ರಸ್ಟಿನ ಉಪಾಧ್ಯಕ್ಷ ಸುಬ್ರಹ್ಮಣ್ಯ ಭಟ್, ಸಂಚಾಲಕರಾದ ಕಿರಣ್ ಕುಮಾರ್ ವಕೀಲರು, ,ಕೋಶಾಧಿಕಾರಿಗಳಾದ ಸುಲೈಮಾನ್ , ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಗಣೇಶ್ ಭಂಡಾರಿ, ತಾಯಂದಿರ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಪ್ರೇಮ ,ಶಾಲಾ ಮುಖ್ಯೋಪಾಧ್ಯಾಯರಾದ ಜಿ ಮಂಜುನಾಥ ವೇದಿಕೆಯಲ್ಲಿ ಉಪಸ್ಥಿತರಿದ್ದರು.

Related posts

ಗುರಿಪಳ್ಳ ಶಾಲೆಯಲ್ಲಿ ಪೋಷಕರಿಗೆ ವಿಶೇಷ ಮಾಹಿತಿ ಶಿಬಿರ

Suddi Udaya

ಮಡಂತ್ಯಾರು ಪುಂಜಾಲಕಟ್ಟೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ಥಳೀಯ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಹದಗೆಟ್ಟಿರುವ ರಸ್ತೆಯ ಶ್ರಮದಾನ

Suddi Udaya

ಕಳಿಯ ಗ್ರಾ.ಪಂ. ಆಡಳಿತ ಮಂಡಳಿಯಿಂದ ಜಿಲ್ಲಾಧಿಕಾರಿ ಭೇಟಿ, ಪಂಚಾಯತ್ ವ್ಯಾಪ್ತಿಯಲ್ಲಿ ಜಾಗ ಗುರುತಿಸುವಿಕೆಗಾಗಿ ಮನವಿ ಸಲ್ಲಿಕೆ

Suddi Udaya

ಉಜಿರೆ ಶ್ರೀ ಧ.ಮಂ. ಕಾಲೇಜಿನ ಕಲಾ ಕೇಂದ್ರದಲ್ಲಿ ಯಕ್ಷಗಾನದ ನೂತನ ರಂಗಸ್ಥಳದ ಚೌಕಟ್ಟು ಉದ್ಘಾಟನೆ

Suddi Udaya

ಉಜಿರೆ: ಕೃಷ್ಣಮೂರ್ತಿ ಹೊಳ್ಳ ನಿಧನ

Suddi Udaya

ನ್ಯಾಯ್ಯತರ್ಪು: ಮನೆಗಳಿಗೆ ಸಿಡಿಲು ಬಡಿದು ಹಾನಿ: ಸ್ಥಳಕ್ಕೆ ರಕ್ಷಿತ್ ಶಿವರಾಂ ಭೇಟಿ

Suddi Udaya
error: Content is protected !!