ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

‘ಸದಸ್ಯರ ಆರೋಗ್ಯದತ್ತ ಕ್ಯಾಂಪ್ಕೋದ ಚಿತ್ತ’ ಯೋಜನೆಯಡಿಯಲ್ಲಿ ಪಡಂಗಡಿ ಜಾನ್ ಡಿ’ ಸೋಜ ರವರಿಗೆ ಚೆಕ್ ಹಸ್ತಾಂತರ

ಬೆಳ್ತಂಗಡಿ: ಸದಸ್ಯರ ಆರೋಗ್ಯದತ್ತ ಕ್ಯಾಂಪ್ಕೋದ ಚಿತ್ತ ಯೋಜನೆಯಡಿಯಲ್ಲಿ ಬೆಳ್ತಂಗಡಿ ಶಾಖೆಯ ಸಕ್ರಿಯ ಸದಸ್ಯರಾದ ಜಾನ್ ಡಿ’ ಸೋಜ, ಪಡಂಗಡಿ ಇವರಿಗೆ ಜೂ.14 ರಂದು ಅಂಜಿಯೋಪ್ಲಾಸ್ಟಿ ಗೆ ಸಂಬಂಧಿಸಿ ರೂ.50,000 ದ ಚೆಕ್ ನ್ನು ಸಂಸ್ಥೆಯ ಕ್ಯಾಂಪ್ಕೋ ಬೆಳ್ತಂಗಡಿ ಶಾಖೆಯಲ್ಲಿ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಬೈಕಂಪಾಡಿ ವಲಯ ಮುಖ್ಯ ಮಾರುಕಟ್ಟೆ ಅಧಿಕಾರಿ ಚಂದ್ರ ಎಮ್ , ಬೆಳ್ತಂಗಡಿ ಶಾಖೆಯ ವ್ಯವಸ್ಥಾಪಕ ಶ್ರೀಕೃಷ್ಣ ಕೆ.ಎಸ್ ಮತ್ತು ಬೆಳ್ತಂಗಡಿ ಶಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಉಜಿರೆ : ಎಸ್. ಡಿ. ಎಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ‘ಗೋಡೆ ಬರಹ’ ಅನಾವರಣ”

Suddi Udaya

ಮಾಲಾಡಿ: ಕೆ ಎಸ್ ಆರ್ ಟಿ ಸಿ ಬಸ್ಸು ಮತ್ತು ಪಿಕಪ್ ನಡುವೆ ಅಪಘಾತ

Suddi Udaya

ಮಾ.22-23: ಶ್ರೀ ಸತ್ಯಸಾರ ಮುಪ್ಪಣ್ಯ ದೈವಸ್ಥಾನದ ಜಾತ್ರಾ ಮಹೋತ್ಸವ ಮತ್ತು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಉಜಿರೆ ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿಇಟಿ ಸಹಾಯ ಕೇಂದ್ರ

Suddi Udaya

ಕಲ್ಲಾಜೆ ಸ.ಹಿ.ಪ್ರಾ. ಶಾಲೆಯಲ್ಲಿ ಒಕ್ಕೂಟದ ವತಿಯಿಂದ ಪರಿಸರ ಮಾಹಿತಿ ಮತ್ತು ಗಿಡನಾಟಿ ಕಾರ್ಯಕ್ರಮ

Suddi Udaya

ಉಜಿರೆ ಮಲ ತ್ಯಾಜ್ಯ ಘಟಕದ ಬಗ್ಗೆ ಕೇಂದ್ರ ಸಚಿವರ ಸಂವಾದ

Suddi Udaya
error: Content is protected !!