25.7 C
ಪುತ್ತೂರು, ಬೆಳ್ತಂಗಡಿ
March 7, 2026
ನಿಧನ

ಹಿರಿಯ ಕಾಂಗ್ರೆಸಿಗ ಗೇರುಕಟ್ಟೆ ಸುಣ್ಣಲಡ್ಡ ಚೆರಿಮೋನು ಬ್ಯಾರಿ ನಿಧನ

ಗೇರುಕಟ್ಟೆ: ಬೆಳ್ತಂಗಡಿ ತಾಲ್ಲೂಕಿನ ಗೇರುಕಟ್ಟೆ ಸುಣ್ಣಲಡ್ಡ ನಿವಾಸಿ ಹಿರಿಯ ಕಾಂಗ್ರೆಸಿಗ ಚೆರಿಮೋನು ಬ್ಯಾರಿ (80ವ ) ಜೂ.15ರಂದು ನಿದನರಾದರು.
ಕಾಂಗ್ರೆಸ್ ಪಕ್ಷದ ಹಿರಿಯ ಕಾರ್ಯಕರ್ತರಾಗಿದ್ದ ಇವರು ದಿ.ಇಂದಿರಾ ಗಾಂಧಿ ಕಾಲದಿಂದಲೂ ಕಳಿಯ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷವನ್ನು ಸದೃಢವಾಗಿ ಕಟ್ಟಿ ಬೆಳೆಸಿದ ಒಬ್ಬ ನಿಷ್ಠಾವಂತ ಕಾರ್ಯಕರ್ತರಾಗಿದ್ದರು.
ಮೃತರು ಪತ್ನಿ ಮಕ್ಕಳು ಅಪಾರ ಬಂದು ಬಳಗವನ್ನು ಅಗಲಿದ್ದಾರೆ.
[

Related posts

ಕಲ್ಮಂಜ: ಸೀತಾ ಪಟವರ್ಧನ್ ನಿಧನ

Suddi Udaya

ಇಂದಬೆಟ್ಟು: ರಕ್ತದೊತ್ತಡದಿಂದ ಶ್ರೀನಿವಾಸ ಮಲೆಕುಡಿಯ ನಿಧನ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಅರ್ಚಕ ಲಕ್ಷ್ಮೀನಾರಾಯಣ ಮಂಚಿತ್ತಾಯ ಅಸೌಖ್ಯದಿಂದ ನಿಧನ

Suddi Udaya

ಸಹೋದರರಿಬ್ಬರು ಒಂದೇ ದಿನ ನಿಧನ

Suddi Udaya

ಕಾಯರ್ತಡ್ಕ : ಯುವತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಇಂದಬೆಟ್ಟು: ಮೇರಿ ವರ್ಗಿಸ್ ನಿಧನ

Suddi Udaya
error: Content is protected !!