25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಳಂತಿಲ: ಪ್ರಥಮ ಹಂತದ ಗ್ರಾಮ ಸಭೆ

ಇಳಂತಿಲ: 2023-24ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷೆ ಚಂದ್ರಿಕಾ ಭಟ್ ರವರ ಅಧ್ಯಕ್ಷತೆಯಲ್ಲಿ ಜೂ.15ರಂದು ಗ್ರಾಮ ಪಂಚಾಯತಿ ಸಭಾಭವನದಲ್ಲಿ ಜರಗಿತು. ನೋಡೆಲ್ ಅಧಿಕಾರಿಯಾಗಿ ಹಿಂದುಳಿದ ವರ್ಗಗಳ ನಿರ್ದೇಶಕ ಜೊಸೆಫ್ ಭಾಗವಹಿಸಿದ್ದರು..

ಸಭೆಯಲ್ಲಿ ಕಂದಾಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿ, ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಅಧಿಕಾರಿ, ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆಯವರು, ಆಶಾಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು ಮುಂತಾದವರು ಉಪಸ್ಥಿತರಿದ್ದರು.

ಪಂಚಾಯತ್ ಉಪಾಧ್ಯಕ್ಷ ಸುಪ್ರೀತ್., ಸದಸ್ಯರಾದ ಉಷಾ ಯು. ವಿಜಯಕುಮಾರ್, ಸಿದ್ದಿಕ್, ರೇಖಾ, ವಸಂತ ಕುಮಾರ್, ತಿಮ್ಮಪ್ಪಗೌಡ, ರಮೇಶ, ಜಾನಕಿ, ನುಸ್ರತ್, ಗ್ರಾ.ಪಂ ಕಾರ್ಯದರ್ಶಿ ಕಿರಣ್ ಎಂ. ಸಿಬ್ಬಂದಿ ವರ್ಗದವರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಚೆನ್ನಪ್ಪ ನಾಯ್ಕ ಲೆಕ್ಕ ಪತ್ರ ಮಂಡಿಸಿದರು.

Related posts

ಉಜಿರೆ ಎಸ್ ಡಿ ಎಂ ಕಾಲೇಜಿನಲ್ಲಿ ನಡೆದ ರಾಜ್ಯಮಟ್ಟದ ಮ್ಯಾನೇಜ್ ಮೆಂಟ್ ಫೆಸ್ಟ್ ನಲ್ಲಿ ಗುರುದೇವ ಕಾಲೇಜಿಗೆ ಪ್ರಶಸ್ತಿ

Suddi Udaya

ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Suddi Udaya

ಎಸ್‌.ಡಿ.ಎಂ ಸ್ನಾತಕೋತ್ತರ ಕೇಂದ್ರದ ಸಮಾಜಕಾರ್ಯ ಮತ್ತು ಸಂಶೋಧನಾ ವಿಭಾಗದಿಂದ ಅಗ್ನಿ ಸುರಕ್ಷತೆ, ಆರೋಗ್ಯ ಸುರಕ್ಷತೆ, ಹಾಗೂ ವಿಪತ್ತು ನಿರ್ವಹಣೆ ಕುರಿತು ಜಾಗೃತಿ ತರಬೇತಿ

Suddi Udaya

ಪಶುಸಂಗೋಪನೆ ಇಲಾಖೆಯ ನಿವೃತ್ತ ನೌಕರನಿಗೆ ವೈದ್ಯಕೀಯ ಚಿಕಿತ್ಸೆಗೆ ನೆರವು

Suddi Udaya

ಮಾ.24: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ ಬ್ರಿಜೇಶ್ ಚೌಟ ಬೆಳ್ತಂಗಡಿಗೆ ಭೇಟಿ

Suddi Udaya

ಮಚ್ಚಿನ: ಶರಾಬು ಕುಡಿಯಲು ಕರೆದ ವಿಚಾರಕ್ಕೆ ಹಲ್ಲೆ, ಬೆದರಿಕೆ: ಪುಂಜಾಲಕಟ್ಟೆ ಠಾಣೆಯಲ್ಲಿ ಪರಸ್ಪರ ದೂರು, ಪ್ರಕರಣ ದಾಖಲು

Suddi Udaya
error: Content is protected !!