39.2 C
ಪುತ್ತೂರು, ಬೆಳ್ತಂಗಡಿ
March 29, 2025
ಗ್ರಾಮಾಂತರ ಸುದ್ದಿಬೆಳ್ತಂಗಡಿ

ಕೊಲ್ಲಿ: ರತನ್ ಶೆಟ್ಟಿಯವರ ಮನೆಯೊಳಗಿದ್ದ ಸೌಂಡ್ ಬಾಕ್ಸ್ ನಲ್ಲಿ ಅವಿತಿದ್ದ ಕಾಳಿಂಗ ಸರ್ಪ

ಕೊಲ್ಲಿ: ಕಿಲ್ಲೂರು ಶ್ರೀ ಧರ್ಮಸ್ಥಳ ವಿಪತ್ತು ಶೌರ್ಯ ಘಟಕದ ಸದಸ್ಯ ರತನ್ ಶೆಟ್ಟಿಯವರ ಮನೆಯಲ್ಲಿದ್ದ ಸೌಂಡ್ ಬಾಕ್ಸ್ ಒಳಗಡೆ ಸುಮಾರು 10 ಅಡಿ ಉದ್ದದ ಕಾಳಿಂಗ ಸರ್ಪ ಜೂ.14 ರಂದು ಸಂಜೆ ಪತ್ತೆಯಾಗಿದೆ.

ಸೌಂಡ್ ಬಾಕ್ಸ್ ಒಳಗಿದ್ದ ಕಾಳಿಂಗ ಸರ್ಪವನ್ನು ಕಂಡು ಮನೆಯವರು ಗಾಬರಿಗೊಂಡಿದ್ದರು. ತಕ್ಷಣ ಸ್ನೇಕ್ ಅಶೋಕ್ ಲಾಯಿಲ ರವರಿಗೆ ತಿಳಿಸಿದಾಗ ಅವರು ಕಾಳಿಂಗ ಸರ್ಪವನ್ನು ಸುರಕ್ಷಿತವಾಗಿ ಹಿಡಿದು ಚಾರ್ಮಾಡಿ ಘಾಟ್ ಕಾಡಿಗೆ ಬಿಡಲಾಗಿದೆ.

Related posts

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರಿ ಭಾರತೀಯ 12 ಅಭ್ಯರ್ಥಿಗಳು ಜಯಭೇರಿ

Suddi Udaya

ಮಚ್ಚಿನ ಗ್ರಾ.ಪಂ. ನಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ರಕ್ತದಾನ ಶಿಬಿರ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯಿಂದ ಪೂರ್ವಭಾವಿ ಸಭೆ

Suddi Udaya

ಬಳಂಜ ವೈಭವದ ಶಾರದೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ಶ್ರೀ ಕ್ಷೇತ್ರ ಧರ್ಮಸ್ಥಳ ಧಮಾ೯ಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ಡಾ.ಗುರುರಾಜ ಕರ್ಜಗಿಯವರಿಂದ ಸರ್ವಧರ್ಮ ಸಮ್ಮೇಳನ 91ನೇ ಅಧಿವೇಶನ ಉದ್ಘಾಟನೆ

Suddi Udaya

ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ರಾಷ್ಟ್ರಮಟ್ಟದ ಅತ್ಯುತ್ತಮ ಸಾಹಸ ಪ್ರವಾಸಿ ತಾಣ ಪ್ರಶಸ್ತಿ ಗೆದ್ದ ಕುತ್ಲೂರು ಗ್ರಾಮದ ಪ್ರತಿನಿಧಿಗಳಿಗೆ ಗೌರವಾರ್ಪಣೆ

Suddi Udaya
error: Content is protected !!