September 6, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿ

ಕೊಲ್ಲಿ: ರತನ್ ಶೆಟ್ಟಿಯವರ ಮನೆಯೊಳಗಿದ್ದ ಸೌಂಡ್ ಬಾಕ್ಸ್ ನಲ್ಲಿ ಅವಿತಿದ್ದ ಕಾಳಿಂಗ ಸರ್ಪ

ಕೊಲ್ಲಿ: ಕಿಲ್ಲೂರು ಶ್ರೀ ಧರ್ಮಸ್ಥಳ ವಿಪತ್ತು ಶೌರ್ಯ ಘಟಕದ ಸದಸ್ಯ ರತನ್ ಶೆಟ್ಟಿಯವರ ಮನೆಯಲ್ಲಿದ್ದ ಸೌಂಡ್ ಬಾಕ್ಸ್ ಒಳಗಡೆ ಸುಮಾರು 10 ಅಡಿ ಉದ್ದದ ಕಾಳಿಂಗ ಸರ್ಪ ಜೂ.14 ರಂದು ಸಂಜೆ ಪತ್ತೆಯಾಗಿದೆ.

ಸೌಂಡ್ ಬಾಕ್ಸ್ ಒಳಗಿದ್ದ ಕಾಳಿಂಗ ಸರ್ಪವನ್ನು ಕಂಡು ಮನೆಯವರು ಗಾಬರಿಗೊಂಡಿದ್ದರು. ತಕ್ಷಣ ಸ್ನೇಕ್ ಅಶೋಕ್ ಲಾಯಿಲ ರವರಿಗೆ ತಿಳಿಸಿದಾಗ ಅವರು ಕಾಳಿಂಗ ಸರ್ಪವನ್ನು ಸುರಕ್ಷಿತವಾಗಿ ಹಿಡಿದು ಚಾರ್ಮಾಡಿ ಘಾಟ್ ಕಾಡಿಗೆ ಬಿಡಲಾಗಿದೆ.

Related posts

ಗುರುವಾಯನಕೆರೆಯಲ್ಲಿ ಹೊಟೇಲ್ ರೇಸ್ ಇನ್ ಬೋರ್ಡಿಂಗ್ & ಲಾಡ್ಜಿಂಗ್ ಶುಭಾರಂಭ

Suddi Udaya

ನಡ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಕಲ್ಮಂಜ ಸರಕಾರಿ ಪ್ರೌಢ ಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ ಉದ್ಘಾಟನೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಮೃತದೇಹ ಹೂತು ಹಾಕಿದ ದೂರು ಪ್ರಕರಣ: ವಿಶೇಷ ತನಿಖಾ ಸಂಸ್ಥೆಗೆ ಪ್ರಕರಣ ವರ್ಗಾವಣೆ

Suddi Udaya

ಅನಿವಾಸಿ ಕನ್ನಡಿಗರ ಪ್ರಮುಖ ಸಂಘಟನೆಯಾದ ಕೊಡಗು–ದಕ್ಷಿಣ ಕನ್ನಡ ಗೌಡ ಸಮಾಜ ದುಬೈ ವತಿಯಿಂದ ‘ಕ್ರಿಕೆಟ್ ಸೀಸನ್–6’ ಹಾಗೂ ಪ್ರಥಮ ವರ್ಷದ ‘ತ್ರೋಬಾಲ್ ಸೀಸನ್-1’ ಕ್ರೀಡಾಕೂಟ

Suddi Udaya

ತಾಲೂಕಿನಾದ್ಯಂತ ಧಾರಕಾರ ಮಳೆ -ಅಲರ್ಟ್ ಘೋಷಣೆ

Suddi Udaya
error: Content is protected !!