25.5 C
ಪುತ್ತೂರು, ಬೆಳ್ತಂಗಡಿ
April 24, 2026
ಕೃಷಿಗ್ರಾಮಾಂತರ ಸುದ್ದಿ

ತಾಳೆ ಬೆಳೆ ಪ್ರದೇಶ ವಿಸ್ತರಣೆ: ಅರ್ಜಿ ಆಹ್ವಾನ

ಬೆಳ್ತಂಗಡಿ: ಕೇಂದ್ರ ಪುರಸ್ಕೃತ ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ (ತಾಳೆ ಎಣ್ಣೆ) ಯೋಜನೆಯಡಿ 2023-24ನೇ ಸಾಲಿನಲ್ಲಿ ತಾಳೆ ಬೆಳೆ ಹೊಸ ಪ್ರದೇಶ ವಿಸ್ತರಣೆ ಕೈಗೊಳ್ಳುವ ರೈತರಿಗೆ ಪ್ರೋತ್ಸಾಹಧನ ಲಭ್ಯವಿದೆ. ಆಸಕ್ತ ರೈತರು ತಮ್ಮ ಜಮೀನಿನ ಪಹಣಿ(RTC) ಮತ್ತು ಆಧಾರ್‌ ಪ್ರತಿಯೊಂದಿಗೆ ತೋಟಗಾರಿಕೆ ಇಲಾಖೆ (ಜಿ.ಪಂ) ಬೆಳ್ತಂಗಡಿ ಕಛೇರಿಯಲ್ಲಿ ಅರ್ಜಿ ಸಲ್ಲಿಸಬಹುದು.

ತಾಳೆಬೆಳೆ ಬೆಳೆಯಲು ತೋಟಗಾರಿಕೆ ಇಲಾಖೆಯಿಂದ ಅನುಮೋದಿತ ಕಂಪನಿಗಳಿಂದ ಗಿಡಗಳನ್ನು ಉಚಿತವಾಗಿ ವಿತರಿಸಲಾಗುತ್ತದೆ. ಗಿಡಗಳ ನಿರ್ವಹಣೆಗೆ ಮೂರು ವರ್ಷಗಳ ನಿರ್ವಹಣ ವೆಚ್ಚ ಫಸಲನ್ನು ಖರೀದಿಸಲು ಕಂಪೆನಿಯವರಿಂದ ಅನುಕೂಲವೂ ಇದೆ, ತಾಳೆ ಬೆಳೆ ಬೆಂಬಲ ಬೆಲೆಯೂ ದೊರೆಯಲಿದೆ, ಹನಿ ನೀರಾವರಿ, ಯಾಂತ್ರೀಕರಣ ಸಹಾಯಧನ ಸೌಲಭ್ಯವಿದೆ’ ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಈ ಕೆಳಕಂಡ ಸಿಬ್ಬಂದಿ ವರ್ಗದವರನ್ನು ಸಂಪರ್ಕಿಸಲು ಕೋರಿದೆ.

ಬೆಳ್ತಂಗಡಿ ಹೋಬಳಿ: ಮಹಾವೀರ ಶೇಬಣ್ಣವರ ನೇ. ಮೊಬೈಲ್ ನಂ: 8123921087

ವೇಣೂರು ಹೋಬಳಿ: ಭೀಮರಾಯ ಸೊಡಗಿ, ಮೊಬೈಲ್ ನಂ: 9741713598

ಕೊಕ್ಕಡ ಹೋಬಳಿ: ಮಲ್ಲಿನಾಥ ಬಿರಾದಾರ, ಮೊಬೈಲ್ ನಂ: 9986411477

ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು: ಕೆ.ಎಸ್‌. ಚಂದ್ರಶೇಖರ್, ಮೊಬೈಲ್ ನಂ: 9448336863

Related posts

ತಾಲೂಕು ಮಟ್ಟದ ಖೋ-ಖೋ ಸ್ಪರ್ಧೆ: ನಡ ಸರಕಾರಿ ಪಿ.ಯು. ಕಾಲೇಜು ಬಾಲಕರ ಹಾಗೂ ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಇಂದಬೆಟ್ಟು: ದೇವನಾರಿ ನಿವಾಸಿ ರಝಾಕ್ ನಿಧನ

Suddi Udaya

ಉಜಿರೆ ಟೌನ್ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಈದ್ ಆಚರಣೆ

Suddi Udaya

ಮಡಂತ್ಯಾರು ನೂತನ್ ಕ್ಲೋತ್ ಸೆಂಟರ್‌ನಲ್ಲಿ ಅಮೃತ ಮಹೋತ್ಸವ ಸಂಭ್ರಮ

Suddi Udaya

ಮಹಾಕುಂಭ ಮೇಳದಲ್ಲಿ ಗರ್ಡಾಡಿ, ನಿಟ್ಟಡೆ ಪಡಂಗಡಿ ಶಕ್ತಿ ಕೇಂದ್ರದ ಪ್ರಮುಖ್ ರಿಂದ ಪುಣ್ಯಸ್ನಾನ

Suddi Udaya

ಶಿಶಿಲ: ಆನೆ ದಾಳಿ ಬಗ್ಗೆ ಗ್ರಾಮಸ್ಥರು ಕೈಗೊಳ್ಳಬಹುದಾದ ಮುನ್ನೆಚ್ಚರಿಕೆ ಕ್ರಮಗಳ ಮಾಹಿತಿ ಕಾರ್ಯಾಗಾರ

Suddi Udaya
error: Content is protected !!