22.9 C
ಪುತ್ತೂರು, ಬೆಳ್ತಂಗಡಿ
March 7, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಿಡಿಗಲ್-ಪಜಿರಡ್ಕ ಕಾಂಕ್ರೀಟ್ ರಸ್ತೆಯಲ್ಲಿ ಕುಸಿತ ಭೀತಿ

ಬೆಳ್ತಂಗಡಿ : ನಿಡಿಗಲ್ ನಿಂದ ಪಜಿರಡ್ಕಮೂಲಕ ಕನ್ಯಾಡಿಯನ್ನು ಸಂಪರ್ಕಿಸುವ ಕಲ್ಮಂಜ ಗ್ರಾಮದ ಗುಮಟಬೈಲು ಎಂಬಲ್ಲಿ ಕಾಂಕ್ರೀಟ್ ರಸ್ತೆ ಕುಸಿಯುವ ಭೀತಿ ಎದುರಾಗಿದೆ.

ಇಲ್ಲಿನ ಪರಿಸರದ ರಸ್ತೆಯು ಎತ್ತರದಲ್ಲಿದ್ದು ಅದರ ಬುಡ ಭಾಗದ ಮಣ್ಣು ಇತ್ತೀಚಿನ ದಿನಗಳಲ್ಲಿ ಸುರಿಯುತ್ತಿರುವ ಮಳೆಯಿಂದ ಸವಕಳಿಗೊಂಡಿದ್ದು ರಸ್ತೆಯಲ್ಲಿ 10 ಅಡಿಗಳಿಗಿಂತ ಅಧಿಕ ಉದ್ದಕ್ಕೆ ಹಾಗೂ ಎರಡು ಅಡಿಯಷ್ಟು ಅಗಲ ಪ್ರದೇಶದಲ್ಲಿ ಕುಸಿದಿದೆ ಇದರಿಂದ ಅಷ್ಟು ಸ್ಥಳದ ಕಾಂಕ್ರೀಟ್ ಗೆ ಬುಡ ಭಾಗದಲ್ಲಿ ಆಧಾರ ಇಲ್ಲದಂತಾಗಿದೆ.

ಮುಂದಿನ ದಿನಗಳಲ್ಲಿ ಮಳೆ ಸುರಿವಾಗ ಈ ರಸ್ತೆಯ ಭಾಗ ಸಂಪೂರ್ಣ ಕುಸಿದು ಬೀಳುವ ಸಾಧ್ಯತೆ ಇದೆ ಪ್ರಸ್ತುತ ಘನವಾಹನಗಳು ಸಂಚರಿಸಿದರು ರಸ್ತೆ ಕುಸಿಯಬಹುದು. ರಸ್ತೆಯ ಇಕ್ಕೆಲಗಳಲ್ಲೂ ಚರಂಡಿ ನಿರ್ಮಿಸಲು ಜಾಗವಿಲ್ಲದ ಕಾರಣ ಇಲ್ಲಿ ಮಳೆ ನೀರು ರಸ್ತೆ ಮೂಲಕವೇ ಹರಿದು ಕುಸಿತ ಉಂಟಾದ ಜಾಗದ ಮೂಲಕವೇ ನೀರು ಮುಂದುವರಿಯುತ್ತದೆ. ಇದು ಹೆಚ್ಚಿನ ಮಣ್ಣಿನ ಸವಕಳಿಗೆ ಕಾರಣವಾಗುತ್ತಿದೆ.

Related posts

ಕುತ್ಲೂರು ಕಾಂಗ್ರೆಸ್ ಪಕ್ಷದ ಕಾರ್ಯಕರ್ತ ಸಂತೋಷ್ ಪೂಜಾರಿರವರ ನೂತನ ಗೃಹಪ್ರವೇಶಕ್ಕೆ ಮಾಜಿ ಸಚಿವ ರಮಾನಾಥ್ ರೈ ಭೇಟಿ

Suddi Udaya

ಅರಸಿನಮಕ್ಕಿ ಗ್ರಾ.ಪಂ. ಪಿಡಿಒ ಆಗಿ ಜಯರಾಜ್ ಅಧಿಕಾರ ಸ್ವೀಕಾರ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ ಅಧ್ಯಕ್ಷರಾಗಿ ಪುಷ್ಪರಾಜ್ ಬಿ.ಎನ್ ಆಯ್ಕೆ

Suddi Udaya

ಕಾಲೇಜಿಗೆ ಬರುತ್ತಿದ್ದ ವಿದ್ಯಾರ್ಥಿನಿಯನ್ನು ಅಪಹರಣಕ್ಕೆ ಯತ್ನಿಸಿದ ಮುಸುಕುಧಾರಿಗಳು: ಚೂರಿಯಿಂದ ಇರಿದು ಹಲ್ಲೆ: ಗಾಯಗೊಂಡ ವಿದ್ಯಾರ್ಥಿನಿ ಆಸ್ಪತ್ರೆಗೆ ದಾಖಲು

Suddi Udaya

ಶಿಶಿಲ-ಅರಸಿನಮಕ್ಕಿ ವಿಪತ್ತು ನಿರ್ವಹಣಾ ಘಟಕದಿಂದ ಶಿಬರಾಜೆ ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದಲ್ಲಿ ಶ್ರಮದಾನ

Suddi Udaya

ಕುತ್ಲೂರು ಯುವ ಬಿಲ್ಲವ ವೇದಿಕೆಯ ಅಧ್ಯಕ್ಷರಾಗಿ ಪ್ರಜ್ಞೇಶ್ ಆಯ್ಕೆ

Suddi Udaya
error: Content is protected !!